ಹಾಸನ: ಮೈಸೂರು ರಾಜವಂಶಸ್ಥರಾದ ಪ್ರಧಾನಿ ಅವರು ನಾನು ಶಾಸಕರಾಗಿದ್ದ ವೇಳೆ ಹೊಳೆನರಸೀಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಗಿನ ಉಪಹಾರ ಸೇವಿಸಿದ್ದರು. ಮನೆಯಲ್ಲಿದ್ದ ಈ ಫೋಟೋ ಕಳೆದಿದ್ದು, ಇದನ್ನು ತೆಗೆದುಕೊಂಡು ಹೋಗಿರುವವರು ವಾಪಸ್ ನೀಡುವಂತೆ ಮಾಜಿ ಪ್ರಧಾನಿ ಕೇಳಿಕೊಂಡಿದ್ದಾರೆ.
”ಅಂದಿನ ಫೋಟೋ ಹೊಳೆನರಸೀ ಪುರ ಪಟ್ಟಣದಲ್ಲಿ ವಾಸವಿದ್ದ ಮನೆಯಲ್ಲಿತ್ತು. ಮನೆ ಬದಲಾವಣೆ ಮಾಡುವ ಸಮಯದಲ್ಲಿ ಅಭಿಮಾನಿಗಳು ಇಲ್ಲವೆ ಸ್ಥಳೀಯರು, ರಾಜರು ಮತ್ತು ನಾನು ಇದ್ದ ಫೋಟೋ ತೆಗೆದುಕೊಂಡು ಹೋಗಿರಬಹುದು. ಈ ಅಪರೂಪದ ಫೋಟೋ ಯಾರಿಗಾದರೂ ಸಿಕ್ಕಿದ್ದರೆ ಅಥವಾ ಯಾರ ಬಳಿ ಇದ್ದರೂ ದಯವಿಟ್ಟು ತಲುಪಿಸಿ,” ಎಂದು ಮನವಿ ಮಾಡಿದ್ದಾರೆ. ”ಆ ಫೋಟೋ ನಿಮಗೆ ಬೇಕಿದ್ದರೆ ಬೇರೆ ಪ್ರಿಂಟ್ ಹಾಕಿಸಿ ನಿಮಗೆ ವಾಪಸ್ ಕೊಡಲಾಗುವುದು” ಎಂದಿರುವ ಅವರು, ಫೋಟೊ ಸಿಕ್ಕರೆ 9448653584 ಈ ನಂಬರ್ಗೆ ಸಂಪರ್ಕಿಸುವಂತೆ ವಿನಂತಿಸಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…