ಹಾಸನ: ಮೈಸೂರು ರಾಜವಂಶಸ್ಥರಾದ ಪ್ರಧಾನಿ ಅವರು ನಾನು ಶಾಸಕರಾಗಿದ್ದ ವೇಳೆ ಹೊಳೆನರಸೀಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಗಿನ ಉಪಹಾರ ಸೇವಿಸಿದ್ದರು. ಮನೆಯಲ್ಲಿದ್ದ ಈ ಫೋಟೋ ಕಳೆದಿದ್ದು, ಇದನ್ನು ತೆಗೆದುಕೊಂಡು ಹೋಗಿರುವವರು ವಾಪಸ್ ನೀಡುವಂತೆ ಮಾಜಿ ಪ್ರಧಾನಿ ಕೇಳಿಕೊಂಡಿದ್ದಾರೆ.
”ಅಂದಿನ ಫೋಟೋ ಹೊಳೆನರಸೀ ಪುರ ಪಟ್ಟಣದಲ್ಲಿ ವಾಸವಿದ್ದ ಮನೆಯಲ್ಲಿತ್ತು. ಮನೆ ಬದಲಾವಣೆ ಮಾಡುವ ಸಮಯದಲ್ಲಿ ಅಭಿಮಾನಿಗಳು ಇಲ್ಲವೆ ಸ್ಥಳೀಯರು, ರಾಜರು ಮತ್ತು ನಾನು ಇದ್ದ ಫೋಟೋ ತೆಗೆದುಕೊಂಡು ಹೋಗಿರಬಹುದು. ಈ ಅಪರೂಪದ ಫೋಟೋ ಯಾರಿಗಾದರೂ ಸಿಕ್ಕಿದ್ದರೆ ಅಥವಾ ಯಾರ ಬಳಿ ಇದ್ದರೂ ದಯವಿಟ್ಟು ತಲುಪಿಸಿ,” ಎಂದು ಮನವಿ ಮಾಡಿದ್ದಾರೆ. ”ಆ ಫೋಟೋ ನಿಮಗೆ ಬೇಕಿದ್ದರೆ ಬೇರೆ ಪ್ರಿಂಟ್ ಹಾಕಿಸಿ ನಿಮಗೆ ವಾಪಸ್ ಕೊಡಲಾಗುವುದು” ಎಂದಿರುವ ಅವರು, ಫೋಟೊ ಸಿಕ್ಕರೆ 9448653584 ಈ ನಂಬರ್ಗೆ ಸಂಪರ್ಕಿಸುವಂತೆ ವಿನಂತಿಸಿದ್ದಾರೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…