ಹಾಸನ: ಮೈಸೂರು ರಾಜವಂಶಸ್ಥರಾದ ಪ್ರಧಾನಿ ಅವರು ನಾನು ಶಾಸಕರಾಗಿದ್ದ ವೇಳೆ ಹೊಳೆನರಸೀಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಗಿನ ಉಪಹಾರ ಸೇವಿಸಿದ್ದರು. ಮನೆಯಲ್ಲಿದ್ದ ಈ ಫೋಟೋ ಕಳೆದಿದ್ದು, ಇದನ್ನು ತೆಗೆದುಕೊಂಡು ಹೋಗಿರುವವರು ವಾಪಸ್ ನೀಡುವಂತೆ ಮಾಜಿ ಪ್ರಧಾನಿ ಕೇಳಿಕೊಂಡಿದ್ದಾರೆ.
”ಅಂದಿನ ಫೋಟೋ ಹೊಳೆನರಸೀ ಪುರ ಪಟ್ಟಣದಲ್ಲಿ ವಾಸವಿದ್ದ ಮನೆಯಲ್ಲಿತ್ತು. ಮನೆ ಬದಲಾವಣೆ ಮಾಡುವ ಸಮಯದಲ್ಲಿ ಅಭಿಮಾನಿಗಳು ಇಲ್ಲವೆ ಸ್ಥಳೀಯರು, ರಾಜರು ಮತ್ತು ನಾನು ಇದ್ದ ಫೋಟೋ ತೆಗೆದುಕೊಂಡು ಹೋಗಿರಬಹುದು. ಈ ಅಪರೂಪದ ಫೋಟೋ ಯಾರಿಗಾದರೂ ಸಿಕ್ಕಿದ್ದರೆ ಅಥವಾ ಯಾರ ಬಳಿ ಇದ್ದರೂ ದಯವಿಟ್ಟು ತಲುಪಿಸಿ,” ಎಂದು ಮನವಿ ಮಾಡಿದ್ದಾರೆ. ”ಆ ಫೋಟೋ ನಿಮಗೆ ಬೇಕಿದ್ದರೆ ಬೇರೆ ಪ್ರಿಂಟ್ ಹಾಕಿಸಿ ನಿಮಗೆ ವಾಪಸ್ ಕೊಡಲಾಗುವುದು” ಎಂದಿರುವ ಅವರು, ಫೋಟೊ ಸಿಕ್ಕರೆ 9448653584 ಈ ನಂಬರ್ಗೆ ಸಂಪರ್ಕಿಸುವಂತೆ ವಿನಂತಿಸಿದ್ದಾರೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…