big shocking for ksrtc transport unions
ಹಾಸನ: ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ತಮಗೆ ರಸ್ತೆಯಲ್ಲಿ ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.
ಕೆಎಸ್ಆರ್ಟಿಸಿ ಬಸ್ ಚಾಲಕ ಧರ್ಮ ಎಂಬುವವರಿಗೆ ರಸ್ತೆಯಲ್ಲಿ 38 ಗ್ರಾಂ ಚಿನ್ನದ ಮಾಂಗಲ್ಯ ಸರ ಸಿಕ್ಕಿತು. ಧರ್ಮ ಅವರು ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುತ್ತಿದ್ದಾಗ ಹಾಸನದ ಚಿಟ್ಟನಹಳ್ಳಿ ಬಡಾವಣೆಯಲ್ಲಿರುವ ನರ್ಸಿಂಗ್ ಕಾಲೇಜು ರಸ್ತೆಯಲ್ಲಿ ಚಿನ್ನದ ಮಾಂಗಲ್ಯ ಸರ ಸಿಕ್ಕಿತ್ತು.
ಅದನ್ನು ತೆಗೆದುಕೊಂಡು ಬಂದಿದ್ದರು. ಕೆಲ ಸಮಯದ ಬಳಿಕ ಅದೇ ರಸ್ತೆಯಲ್ಲಿ ಸರ ಕಳೆದುಕೊಂಡಿದ್ದ ಮಹಿಳೆ ಹಾಗೂ ಕುಟುಂಬದವರು ಸರ ಹುಡುಕುತ್ತಿರುವುದನನು ಗಮನಿಸಿದ್ದರು.
ಈ ಬಗ್ಗೆ ಧರ್ಮ ಅವರು ಸ್ಥಳಕ್ಕಾಗಮಿಸಿ ಮಹಿಳೆ ಹಾಗೂ ಕುಟುಂಬದವರನ್ನು ವಿಚಾರಿಸಿದ್ದಾರೆ. ಕಳೆದುಕೊಂಡ ಸರ ಹಾಗೂ ಒಡವೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ತನಗೆ ಸಿಕ್ಕಿರುವ ಸರ ಅವರದ್ದು ಎಂಬ ಬಗ್ಗೆ ಸೂಕ್ತ ಮಾಹಿತಿ ಪಡೆದು ಕೆಎಂಎಫ್ ಘಟಕವೊಂದರ ವ್ಯವಸ್ಥಾಪಕ ದಿನೇಶ್ ಅವರ ಸಮ್ಮುಖದಲ್ಲಿ ಮಹಿಳೆಗೆ ಸರ ಹಸ್ತಾಂತರಿಸಿದ್ದಾರೆ.
ಬಸ್ ಚಾಲಕನ ಪ್ರಾಮಾಣಿಕತೆ ಮಹಿಳೆಯ ಕುಟುಂಬ ಹಾಗೂ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…