ಹಾಸನ : ಪ್ರಸಿದ್ಧ ಹಾಸನಾಂಬ ದೇವಿಯ ವಿಶೇಷ ದರ್ಶನದಿಂದ ಕೇವಲ ಮೂರು ದಿನಗಳಲ್ಲಿ 42.78 ಲಕ್ಷ ರೂ. ಸಂಗ್ರಹವಾಗಿದ್ದು, ಕಾಣಿಕೆ ಹುಂಡಿಗೂ ಭಕ್ತರು ಶಕ್ತ್ಯಾನುಸಾರ ಕಾಣಿಕೆ ಅರ್ಪಿಸುತ್ತಿದ್ದಾರೆ.
ಈ ಬಾರಿ ವಿಶೇಷವಾಗಿ ಕೇವಲ ಮೂರು ದಿನದಲ್ಲಿ 30.50 ಲಕ್ಷ ಬೆಲೆಯ ಪ್ರಸಾದ ರೂಪದ ಲಡ್ಡು ಮಾರಾಟವಾಗಿದೆ. ಅ.14 ರಂದು 58 ಸಾವಿರ ರೂ.ಗಳ ಲಡ್ಡು ಮಾರಾಟವಾಗಿದ್ದರೆ, ಅ.15 ರಂದು 1.21ಲಕ್ಷ ಬೆಲೆಯ ಲಡ್ಡು, ಅ.16 ರವರೆಗೆ 30.50 ಲಕ್ಷ ರೂ.ಲಡ್ಡು ಮಾರಾಟವಾಗಿದೆ. ಒಟ್ಟಾರೆ ಅ.14 ರಂದು 9.88 ಲಕ್ಷ ರೂ., ಅ.15 ರಂದು 9 ಲಕ್ಷ, ಅ.16ರ ವರೆಗೆ 42.78 ಲಕ್ಷ ರೂ. ಸಂಗ್ರಹವಾಗಿದೆ.
ಅಮರಾವತಿ : ಹಿಂದಿನ ವೈಎಸ್ಆರ್ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…