ಹಾಸನ : ಪ್ರಸಿದ್ಧ ಹಾಸನಾಂಬ ದೇವಿಯ ವಿಶೇಷ ದರ್ಶನದಿಂದ ಕೇವಲ ಮೂರು ದಿನಗಳಲ್ಲಿ 42.78 ಲಕ್ಷ ರೂ. ಸಂಗ್ರಹವಾಗಿದ್ದು, ಕಾಣಿಕೆ ಹುಂಡಿಗೂ ಭಕ್ತರು ಶಕ್ತ್ಯಾನುಸಾರ ಕಾಣಿಕೆ ಅರ್ಪಿಸುತ್ತಿದ್ದಾರೆ.
ಈ ಬಾರಿ ವಿಶೇಷವಾಗಿ ಕೇವಲ ಮೂರು ದಿನದಲ್ಲಿ 30.50 ಲಕ್ಷ ಬೆಲೆಯ ಪ್ರಸಾದ ರೂಪದ ಲಡ್ಡು ಮಾರಾಟವಾಗಿದೆ. ಅ.14 ರಂದು 58 ಸಾವಿರ ರೂ.ಗಳ ಲಡ್ಡು ಮಾರಾಟವಾಗಿದ್ದರೆ, ಅ.15 ರಂದು 1.21ಲಕ್ಷ ಬೆಲೆಯ ಲಡ್ಡು, ಅ.16 ರವರೆಗೆ 30.50 ಲಕ್ಷ ರೂ.ಲಡ್ಡು ಮಾರಾಟವಾಗಿದೆ. ಒಟ್ಟಾರೆ ಅ.14 ರಂದು 9.88 ಲಕ್ಷ ರೂ., ಅ.15 ರಂದು 9 ಲಕ್ಷ, ಅ.16ರ ವರೆಗೆ 42.78 ಲಕ್ಷ ರೂ. ಸಂಗ್ರಹವಾಗಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…