ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ವಿಐಪಿಗಳಿಗೆ ಎರಡೇ ದಿನ ಅವಕಾಶ ಕೊಡಿ ಎಂದು ಜನಸಾಮಾನ್ಯರ ಆಗ್ರಹವಾಗಿದೆ.
ಈ ಬಾರಿ ಅಕ್ಟೋಬರ್.24 ರಿಂದ ನವೆಂಬರ್.3ರವರೆಗೂ ಹಾಸನಾಂಬೆ ದರ್ಶನಕ್ಕೆ ಅವಕಾಶವಿದ್ದು, ಹಿಂದಿನ ವರ್ಷಗಳ ಸಮಸ್ಯೆ ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.
ಹಾಸನಾಂಬೆ ದರ್ಶನಕ್ಕೆ ಮೊದಲು ಜನಸಾಮಾನ್ಯರಿಗೆ ಆದ್ಯತೆ ಸಿಗುವಂತಾಗಬೇಕು. ತದನಂತರದಲ್ಲಿ ವಿಐಪಿಗಳಿಗೆ ಅವಕಾಶ ಮಾಡಿಕೊಡಿ ಎಂದು ಆಗ್ರಹಿಸಲಾಗುತ್ತಿದೆ.
ಹಾಸನಾಂಬೆ ಗರ್ಭಗುಡಿಯ ಪ್ರವೇಶ ಕೇವಲ ವಿಐಪಿಗಳಿಗೆ ಸೀಮಿತವಾಗಿದ್ದು, ಸಾಮಾನ್ಯ ಭಕ್ತರು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಂತು ದೇವರೆದುರು ಬರುವಷ್ಟರಲ್ಲಿ ಎಳೆದು ಮುಂದೆ ಕಳುಹಿಸುತ್ತಾರೆ.
ಆದ್ದರಿಂದ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಇದರ ಜೊತೆಗೆ ದೇವಿಯ ಕುಂಕುಮ ಹಾಗೂ ಹೂವನ್ನು ಧರಿಸಿಕೊಳ್ಳುವುದು ಹಿಂದುಗಳ ಸಂಪ್ರದಾಯ. ಹಾಗಾಗಿ ಇದರ ವಿತರಣೆಗೆ ಈ ವರ್ಷದಿಂದ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…