ಹಾಸನ : ಪ್ರಸಿದ್ಧ ಶ್ರೀ ಹಾಸನಾಂಬ ದೇವಾಲಯದ ಬಾಗಿಲು ಈ ಬಾರಿ ಅಕ್ಟೋಬರ್ ೨೪ ರಂದು ತೆರೆಯಲಾಗುತ್ತಿದ್ದು, ನವೆಂಬರ್ ೩ ರಂದು ೯ ದಿನಗಳ ದರ್ಶನ ಅಂತ್ಯಗೊಳ್ಳಲಿದೆ. ಇನ್ನು ಈಗಾಗಲೇ ಜಾತ್ರಾ ಮಹೋತ್ಸವಕ್ಕೆ ಬೇಕಾದ ಸಿದ್ಧತೆಗಳನ್ನ ಜಿಲ್ಲಾಡಳಿತ ಕೂಡ ಮಾಡಿಕೊಳ್ಳುತ್ತಿದೆ.
ಈ ಸಂಬಂಧವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಾಸನಾಂಬ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ ನಡೆಸಲಾಗಿದ್ದು, ಕಳೆದ ಬಾರಿ ಕಂಡು ಬಂದ ಲೋಪದೋಷಗಳನ್ನ ಸರಿಪಡಿಸಿಕೊಂಡು ಜಾತ್ರೆಗೆ ಬೇಕಾದ ಅಗತ್ಯ ಸಿದ್ದತೆಗೆ ಕ್ರಮಕೈಗೊಳ್ಳುವಂತೆ ಡಿಸಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ೯ ದಿನಗಳು ಮಾತ್ರ ಅವಕಾಶವಿರುತ್ತದೆ. ಭಕ್ತಾಧಿಗಳಿಗೆ ದೇವಿ ದರ್ಶನ ಪಡೆಯಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಕುಡಿಯುವ ನೀರು, ವಿದ್ಯುತ್ ದೀಪಾಲಂಕಾರ ಹೂವಿನ ಅಲಂಕಾರ, ಲಡ್ಡು ಪ್ರಸಾದ, ದೊನ್ನೆ ಪ್ರಸಾದ ಮತ್ತೀತರ ಅಗತ್ಯ ಸಿದ್ಧತೆಗಾಗಿ ಒಂದು ವಾರದೊಳಗೆ ಟೆಂಡರ್ ಕರೆಯುವಂತೆ
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…