ಹಾಸನ : ಪ್ರಸಿದ್ಧ ಶ್ರೀ ಹಾಸನಾಂಬ ದೇವಾಲಯದ ಬಾಗಿಲು ಈ ಬಾರಿ ಅಕ್ಟೋಬರ್ ೨೪ ರಂದು ತೆರೆಯಲಾಗುತ್ತಿದ್ದು, ನವೆಂಬರ್ ೩ ರಂದು ೯ ದಿನಗಳ ದರ್ಶನ ಅಂತ್ಯಗೊಳ್ಳಲಿದೆ. ಇನ್ನು ಈಗಾಗಲೇ ಜಾತ್ರಾ ಮಹೋತ್ಸವಕ್ಕೆ ಬೇಕಾದ ಸಿದ್ಧತೆಗಳನ್ನ ಜಿಲ್ಲಾಡಳಿತ ಕೂಡ ಮಾಡಿಕೊಳ್ಳುತ್ತಿದೆ.
ಈ ಸಂಬಂಧವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಾಸನಾಂಬ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ ನಡೆಸಲಾಗಿದ್ದು, ಕಳೆದ ಬಾರಿ ಕಂಡು ಬಂದ ಲೋಪದೋಷಗಳನ್ನ ಸರಿಪಡಿಸಿಕೊಂಡು ಜಾತ್ರೆಗೆ ಬೇಕಾದ ಅಗತ್ಯ ಸಿದ್ದತೆಗೆ ಕ್ರಮಕೈಗೊಳ್ಳುವಂತೆ ಡಿಸಿ ಸತ್ಯಭಾಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ೯ ದಿನಗಳು ಮಾತ್ರ ಅವಕಾಶವಿರುತ್ತದೆ. ಭಕ್ತಾಧಿಗಳಿಗೆ ದೇವಿ ದರ್ಶನ ಪಡೆಯಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಕುಡಿಯುವ ನೀರು, ವಿದ್ಯುತ್ ದೀಪಾಲಂಕಾರ ಹೂವಿನ ಅಲಂಕಾರ, ಲಡ್ಡು ಪ್ರಸಾದ, ದೊನ್ನೆ ಪ್ರಸಾದ ಮತ್ತೀತರ ಅಗತ್ಯ ಸಿದ್ಧತೆಗಾಗಿ ಒಂದು ವಾರದೊಳಗೆ ಟೆಂಡರ್ ಕರೆಯುವಂತೆ
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್ನಲ್ಲಿ…
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್ ತಂದರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್ನ ಇಸ್ಪಹಾನ್ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ನಿಂದ ಅನ್ವಯವಾಗುವಂತೆ ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…
ಎಸ್ಎಸ್ಎಲ್ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…