ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಅಧಿದೇವತೆ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ.
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಸ್ಥಾನದ ಬಾಗಿಲು ಅಕ್ಟೋಬರ್.24ರ ಮಧ್ಯಾಹ್ನ ತೆರೆಯಲಿದೆ.
ನವೆಂಬರ್.3ರಂದು ದರ್ಶನಕ್ಕೆ ತೆರೆ ಬೀಳಲಿದ್ದು, ಹಾಸನಾಂಬೆ ದರ್ಶನಕ್ಕೆ ಈ ಬಾರಿ ಕೇವಲ 9 ದಿನಗಳು ಮಾತ್ರ ಇರಲಿದೆ.
ಪ್ರಥಮ ಹಾಗೂ ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. ಏಳು ದಿನದಲ್ಲಿ ಈ ಬಾರಿ ಕನಿಷ್ಠ 20 ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದೆ.
ಈ ಹಿನ್ನೆಲೆಯಲ್ಲಿ ದೇವಾಲಯದ ಆವರಣವನ್ನು ಈಗಾಗಲೇ ಸಿಂಗರಿಸಲಾಗುತ್ತಿದ್ದು, ರಾಜಗೋಪುರ ಮತ್ತು ದೇವಾಲಯದ ಬಾಗಿಲಿಗೆ ಬಣ್ಣ ಬಳಿಯಲಾಗುತ್ತಿದೆ.
ವಿದ್ಯುತ್ ದೀಪಾಲಂಕಾರ ಕೆಲಸ ಕೂಡ ಶರವೇಗದಲ್ಲಿ ಸಾಗಿದ್ದು, ಈಗಾಗಲೇ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಲಾಗಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…