ಹಾಸನ: ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ನಡೆದ ಕೊಂಡೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಕೆಂಡ ಹಾಯ್ದು ಎಲ್ಲರ ಗಮನ ಸೆಳೆದರು.
ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವು ಭಕ್ತಿ, ಭಾವನಾಭರಿತ ವಾತಾವರಣದಲ್ಲಿ ಅದ್ಧೂರಿಯಾಗಿ ನೆರವೇರಿತು. ಬೆಳಗಿನ ಜಾವದಿಂದಲೇ ದೇವಾಲಯ ಆವರಣದಲ್ಲಿ ಭಕ್ತರ ದೊಡ್ಡ ಜನಸಂದಣಿ ಕಂಡುಬಂತು.
ಇದನ್ನು ಓದಿ: ದೀಪಾವಳಿ ಹಬ್ಬದ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ
ಭಕ್ತರು ಕೆಂಡದ ಮೇಲೆ ನಡಿದು ತಾಯಿಯ ಕೃಪೆಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ವಿಶೇಷವಾಗಿ ಜಿಲ್ಲಾಧಿಕಾರಿಗಳು ಕೆಂಡವನ್ನು ತುಣಿದರು. ಧಾರ್ಮಿಕ ಭಾವನೆ, ನಂಬಿಕೆ ಮತ್ತು ಪರಂಪರೆಯ ಸಂಯೋಜನೆಯ ಈ ವೈಭವಶಾಲಿ ಕೆಂಡೋತ್ಸವವನ್ನು ನೋಡುವ ಸಲುವಾಗಿ ಸಾವಿರಾರು ಭಕ್ತರು ಹಾಸನಾಂಬೆ ದೇವಾಲಯಕ್ಕೆ ಆಗಮಿಸಿದ್ದರು. ಪೊಲೀಸ್ ಇಲಾಖೆ ಹಾಗೂ ಆಡಳಿತದಿಂದ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…