ಹಾಸನ

ಹಾಸನ| ಕೋಡಿಮಠಕ್ಕೆ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿ ಮಠಕ್ಕೆ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿ ಶ್ರೀಗಳ ಜೊತೆ ಕೆಲಕಾಕ ಚರ್ಚೆ ನಡೆಸಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಪೈಪೋಟಿ ವಿಚಾರ ಜೋರಾಗಿರುವ ಬೆನ್ನಲ್ಲೇ ಇಂದು ಗೃಹ ಸಚಿವ ಪರಮೇಶ್ವರ್‌ ಅವರು ಕೋಡಿಮಠಕ್ಕೆ ಭೇಟಿ ನೀಡಿದರು.

ಇದನ್ನು ಓದಿ: ದಿತ್ವಾ ಚಂಡಮಾರುತದ ಅಬ್ಬರ: ಶ್ರೀಲಂಕಾದಲ್ಲಿ 330ರ ಗಟಿ ದಾಟಿದ ಸಾವಿನ ಸಂಖ್ಯೆ

ಕೋಡಿಮಠದ ಶ್ರೀಗಳು ಭವಿಷ್ಯ ನುಡಿಯುವುದರಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. ಸದ್ಯದ ರಾಜ್ಯ ರಾಜಕಾರಣದಲ್ಲಿ ಕುರ್ಚಿ ಪೈಪೋಟಿ ಜೋರಾಗಿರುವಾಗಲೇ ಗೃಹ ಸಚಿವ ಪರಮೇಶ್ವರ್‌ ಅವರು ದಿಢೀರ್‌ ಆಗಿ ಕೋಡಿಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದು ಚರ್ಚೆ ನಡೆಸಿದರು.

ಸ್ಥಳೀಯ ಕಾಂಗ್ರೆಸ್‌ ಮುಖಂಡರಿಗೆ ಹಾಗೂ ಪೊಲೀಸ್‌ ಇಲಾಖೆಗ ಯಾವುದೇ ಮಾಹಿತಿ ನೀಡದೇ ಪರಮೇಶ್ವರ್‌ ಕೋಡಿಮಠಕ್ಕೆ ಭೇಟಿ ನೀಡಿ ಶ್ರೀಗಳ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿರುವುದು ಭಾರೀ ಅಚ್ಚರಿಗೆ ಕಾರಣವಾಗಿದೆ.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago