ಹಾಸನ

ಹಾಸನಾಂಭ ದರ್ಶನ | ಮೈಸೂರು ಸೇರಿದಂತೆ ವಿವಿಧ ಜಿಲ್ಲೆಯಿಂದ ಹೆಚ್ಚುವರಿ ಬಸ್‌

ಮೈಸೂರು : ಹಾಸನಾಂಭ ಜಾತ್ರಾ ಮಹೋತ್ಸವದ ಅಂಗವಾಗಿ ಅ.೯ರಿಂದ ಅ.೨೨ರವರೆಗೆ ಕೆಎಸ್‌ಆರ್‌ಟಿಸಿ ವತಿಯಿಂದ ವಿಶೇಷ ಕಾರ್ಯಾಚರಣೆಗಾಗಿ ೧೧೫ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ತೀರ್ಮಾನಿಸಿದೆ.

ಇದನ್ನು ಓದಿ : ಅಕ್ಟೋಬರ್.‌9ರಂದು ಹಾಸನಾಂಬ ದೇವಾಲಯ ಬಾಗಿಲು ಓಪನ್‌

ಮೈಸೂರು ನಗರದಿಂದ ೩೦, ಮೈಸೂರು ಗ್ರಾಮಾಂತರ ೨೦, ಮಂಡ್ಯ ೨೦, ಚಿಕ್ಕಮಗಳೂರು ೨೫ ಹಾಗೂ ತುಮಕೂರಿಂದ ೨೦ ಬಸ್‌ಗಳು ಸೇರಿದಂತೆ ಒಟ್ಟು ೧೧೫ ಹೆಚ್ಚುವರಿ ಬಸ್ ಓಡಿಸಲು ನಿರ್ಧರಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಯಾಂತ್ರಿಕ ಅಭಿಯಂತರರು, ಐದು ಜಿಲ್ಲೆಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಐದು ಜಿಲ್ಲೆಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಹಾಸನ ವಿಭಾಗದ ಡಿಸಿಯವರೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಅ.೮ರಂದು ಮಧ್ಯಾಹ್ನವೇ ಐದು ವಿಭಾಗಗಳಿಂದ ಹೆಚ್ಚುವರಿ ಬಸ್‌ಗಳನ್ನು ಪಡೆದು ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆ ಮಾಡುವುದು. ಕಾರ್ಯಾಚರಣೆ ಮುಗಿದ ಬಳಿಕ ವಾಹನಗಳನ್ನು ಆಯಾ ವಿಭಾಗಗಳಿಗೆ ಹಿಂದಿರುಗಿಸುವಂತೆ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

21 mins ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

44 mins ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

53 mins ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

1 hour ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

1 hour ago