ಹಾಸನ

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಎರಡನೇ ದಿನವಾದ ಇಂದು ಕೂಡ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ದೇವಿಯ ದರ್ಶನ ಪಡೆಯುತ್ತಿದ್ದಾರೆ.

ಮಧ್ಯರಾತ್ರಿಯಿಂದಲೇ ಹಾಸನಾಂಬೆ ದರ್ಶನಕ್ಕೆ ಸಾವಿರಾರು ಜನರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ವೀಕೆಂಡ್‌ ಹಿನ್ನೆಲೆಯಲ್ಲಿ ದೇಗುಲಕ್ಕೆ ಬರುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ನಾಳೆ ದೇವಾಲಯಕ್ಕೆ ಬರುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲನ್ನು ಗುರುವಾರ ತೆರೆಯಲಾಗಿದ್ದು, ನಿನ್ನೆಯಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಅತಿಹೆಚ್ಚು ಮಂದಿ ದೇವಾಲಯಕ್ಕೆ ಆಗಮಿಸುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

1 hour ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

1 hour ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

1 hour ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

1 hour ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

1 hour ago

ತಣ್ಣಗೆ ಕಾಣುವ ಬಣ್ಣದ ಮಡಕೆ: ಆರೋಗ್ಯಕ್ಕೆ ಹಿತವೆ? ಅಹಿತವೇ?

‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…

1 hour ago