ಹಾಸನ: ಹಾಸನದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಕಾಫಿ ಬೆಳೆ ಕೊಳೆರೋಗಕ್ಕೆ ತುತ್ತಾಗಿದ್ದು, ಅನ್ನದಾತರು ತೀವ್ರ ಕಂಗಾಲಾಗಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ರೈತರು ಕೂಡ ಕಂಗಾಲಾಗಿದ್ದಾರೆ.
ಈ ಬಾರಿ ಕಾಫಿ ಬೆಳೆಯಲ್ಲಿ ಉತ್ತಮ ಆದಾಯ ಸಿಗಲಿದೆ ಎಂಬ ಆಸೆಯಲ್ಲಿದ್ದ ಅನ್ನದಾತರಿಗೆ ಮಳೆರಾಯ ತಣ್ಣೀರು ಎರಚಿದ್ದಾನೆ.
ಧಾರಾಕಾರ ಮಳೆಯಿಂದ ಕಾಫಿ ಬೆಳೆಗೆ ಕೊಳೆರೋಗ ಅಂಟಿದ್ದು, ಗಿಡದಲ್ಲಿ ಕಾಯಿಗಳು ಸಂಪೂರ್ಣ ಉದುರಿ ಹೋಗಿವೆ. ತೋಟದ ತುಂಬೆಲ್ಲಾ ನೆಲದ ಮೇಲೆ ಕಾಫಿ ಹಣ್ಣಾಗುವ ಮೊದಲೇ ಕಾಯಿಗಳಲ್ಲೇ ಉದುರಿದ್ದು, ರೈತರು ತೀವ್ರ ಕಂಗಾಲಾಗಿದ್ದಾರೆ.
ಒಂದೆಡೆ ಮೇ-ಜೂನ್ನಲ್ಲಿ ಮಳೆ ರೈತರಿಗೆ ತೀವ್ರ ಖುಷಿ ತಂದಿತ್ತು. ಆದರೆ ಜುಲೈ ವೇಳೆಗೆ ದಾಖಲೆಯ ಧಾರಾಕಾರ ಮಳೆ ಸುರಿದಿದ್ದು, ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ.
ಈ ಬಾರಿ ಕಾಫಿ ಬೆಳೆಯಿಂದ ಏನೂ ಪ್ರಯೋಜನವಿಲ್ಲ. ಹಣ್ಣಾಗುವ ಮೊದಲೇ ಕಾಫಿ ಕಾಯಿಗಳು ಉದುರಿ ಹೋಗಿವೆ. ಹೀಗಾಗಿ ನಮಗೆ ಭಾರೀ ನಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನಮಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕಾಫಿ ಬೆಳೆಗಾರರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…