ಹಾಸನ : ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಸಕಲೇಶಪುರದ ಮುಂಜರಾಬಾದ್ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ.
ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದುಬಿದ್ದಿದೆ. ಮುಂಜಾನೆ ಕೋಟೆಯ ಕಾವಲು ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಬಂದಾಗ ಕುಸಿತಗೊಂಡಿರುವುದು ಗೊತ್ತಾಗಿದೆ.
ನಕ್ಷತ್ರಾಕಾರದ ಕೋಟೆ: ನಕ್ಷತ್ರಾಕಾರದಲ್ಲಿರುವ ಮಂಜರಾಬಾದ್ ಕೋಟೆ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ. ನೂರಾರು ಪ್ರವಾಸಿಗರು ಪ್ರತಿನಿತ್ಯ ಇಲ್ಲಿಗೆ ಭೇಟಿ ನೀಡುತ್ತಾರೆ. ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ ಹಾಗೂ ಐತಿಹಾಸಿಕ ಮಂಜರಾಬಾದ್ ಕೋಟೆಯನ್ನು 1792ರಲ್ಲಿ ಟಿಪ್ಪು ಸುಲ್ತಾನ್ ಕಟ್ಟಿಸಿದ್ದರು.
ಈ ಬೃಹತ್ ಕೋಟೆಯು ಸಮುದ್ರ ಮಟ್ಟದಿಂದ 988 ಮೀಟರ್ ಎತ್ತರದಲ್ಲಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಕೇಂದ್ರದಿಂದ 5 ಕಿ.ಮೀ. ಅಂತರದಲ್ಲಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಅಡಾಣಿ ಗುಡ್ಡದ ಮೇಲೆ ಈ ಕೋಟೆ ನಿರ್ಮಾಣವಾಗಿದೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…