ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು ದ್ರೋಹ ಮಾಡಿದ್ದೀನಿ ಎಂದು ಜೆಡಿಎಸ್ ನಾಯಕರಿಗೆ ಶಾಸಕ ಶಿವಲಿಂಗೇಗೌಡ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಅರಸೀಕೆರೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ನನ್ನದೇ ಆದ ವ್ಯಕ್ತಿತ್ವ ಇದೆ. ನಾನು ಬೆಳೆದಿದ್ದೀನಿ. ರಾಜಕೀಯ ಏನು ಅಂಥ ನನಗೆ ಚೆನ್ನಾಗಿ ಗೊತ್ತಿದೆ. ನೀವು ಯಡಿಯೂರಪ್ಪರಿಗೆ ಸಿಎಂ ಸ್ಥಾನ ಕೊಡ್ತೀನಿ ಅಂತಾ ಹೇಳಿ ಅಧಿಕಾರ ಕೊಟ್ರಾ? ಅವರಿಗೆ ಮೋಸ ಮಾಡಿದಂತೆ ಆಗಲಿಲ್ವಾ? ಎಂದು ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ನಾನು ಬಂದು ಅರಸೀಕೆರೆಯಲ್ಲಿ ಜೆಡಿಎಸ್ ಸಂಘಟನೆ ಮಾಡಿದ್ದೆ. ಎಷ್ಟು ಜನ ಪಾರ್ಟಿ ಬಿಟ್ಟು ಹೋಗುತ್ತಿದ್ದಾರೆ. ಇವರು ಬಿಜೆಪಿ ಜೊತೆ ಹೆಂಗೆ ಹೋದ್ರು? ನೀವು ಹೆಂಗೆ ಅಧಿಕಾರ ಹುಡುಕಿಕೊಂಡು ಹೋಗ್ತಿರೋ ನಾನು ಹಾಗೆ. ನಾವೇನು ಸನ್ಯಾಸಿಗಳಲ್ಲ. ನಮಗೂ ಆಸೆ ಎಂದು ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಕೆ.ಎಸ್. ಚಂದ್ರಶೇಖರ ಮೂರ್ತಿ ಮೈಸೂರು: ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ದೇಶಭಕ್ತಿ ಗೀತೆಗಳು ಮತ್ತು ಸಿಹಿ ಹಂಚಿಕೆಯ ಸಂಭ್ರಮವಲ್ಲ. ಅದು ಸ್ವಾತಂತ್ರ್ಯದ…
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…