ಹಾಸನ: ಪತಿ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ.
ರಾಧಾ ಎಂಬುವವರೇ ಹತ್ಯೆಯಾಗಿರುವ ದುರ್ದೈವಿಯಾಗಿದ್ದಾರೆ. ಪತಿ ಕುಮಾರ ಎಂಬುವವನೇ ಹತ್ಯೆ ಮಾಡಿದ ಪತಿಯಾಗಿದ್ದಾನೆ.
ಕಳೆದ ನಾಲ್ಕು ವರ್ಷಗಳಿಂದ ರಾಧಾ ಪತಿಯಿಂದ ದೂರವಿದ್ದು ಬೇರೆ ಮನೆಯಲ್ಲಿ ವಾಸವಾಗಿದ್ದರು. ಹೀಗಿರುವಾಗಲೇ ಪತಿ ಕುಮಾರ ಎರಡನೇ ಮದುವೆಯಾಗಿರುವ ವಿಚಾರ ರಾಧಾಗೆ ತಿಳಿದಿತ್ತು.
ಜನವರಿ.10ರ ರಾತ್ರಿ ಯಡೂರಿಗೆ ರಾಧಾ ಬಂದಿದ್ದರು. ಅದೇ ದಿನ ರಾತ್ರಿ ರಾಧಾರನ್ನು ಕುಮಾರ ಮನೆಯಲ್ಲಿಯೇ ಹತ್ಯೆ ಮಾಡಿ ಯಗಚಿ ನದಿಗೆ ಬಿಸಾಡಿದ್ದ. ಬಳಿಕ ಪೊಲೀಸರಿಗೆ ತಾನೇ ಮಾಹಿತಿ ನೀಡಿದ್ದ. ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ…
ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ…
ವೀರನಹೊಸಹಳ್ಳಿ: ಹಸಿ ಶುಂಠಿಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಉತ್ಪಾದನಾ ವೆಚ್ಚ ಹೆಚ್ಚುತ್ತಿದ್ದರೂ, ಹನಗೋಡು ಭಾಗದಲ್ಲಿ ಶುಂಠಿ ಬಿತ್ತನೆ ಕಾರ್ಯವು ಭರದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…