ಹಾಸನ: ಹೊತ್ತ ಹರಕೆ ತೀರಿಸಿ ಬಂದ ಆ ಹೆಣ್ಣು ಮಗಳನ್ನು ಬಿಡಲಿಲ್ಲ ಯಮರಾಜ. ಇಡಿ ಕುಟುಂಬವನ್ನೇ ಬಲಿಪಡೆಯುವ ಮೂಲಕ ಅಟ್ಟಹಾಸ ಮೆರೆದಿದ್ದಾನೆ.
ಕೆಲಸಕ್ಕೆ ಸೇರುವ ಮೊದಲು ದೇವರ ದರ್ಶನ ಮಾಡಲು ಹೋದವರು ವಾಪಾಸಾಗುವಾಗ ಮಸಣ ಸೇರಿದ ಮನಕಲಕುವ ಘಟನೆಯಾಗಿದೆ. ಕುಮಾರಸ್ವಾಮಿ ಪುತ್ರಿ ಚೈತ್ರಾ ಮುಂದಿನ ವಾರ ಕೆಲಸಕ್ಕೆ ಹಾಜರಾಗಬೇಕಿತ್ತು. ಆದರೆ ಅದಕ್ಕೆ ಮೊದಲೇ ಅವರು ಮಕ್ಕಳ ಸಹಿತ ಮೃತಪಟ್ಟಿದ್ದಾರೆ.
ಮಂಜುನಾಥನ ದರ್ಶನ ಮಾಡಿ ಕೇಲವ 3-4 ಗಂಟೆಯಾಗಿತ್ತು. ಒಂದೆರೆಡು ಕಿಲೋ ಮೀಟರ್ ಹೋಗಿದ್ದರೆ ನೆಮ್ಮದಿಯಾಗಿ ಮನೆಯನ್ನು ತಲುಪುತ್ತಿದ್ದರು. ಆದರೆ ಜವರಾಯ ಹಾಲಿನ ಟ್ಯಾಂಕರ್ ಸಾಗುವ ದಿಕ್ಕಿನಲ್ಲಿ ಸಾಗದೇ, ವಿರುದ್ದ ದಿಕ್ಕಿನಲ್ಲಿ ಬಂದಿದ್ದರಿಂದ ಒಂಬತ್ತು ಜೀವಗಳನ್ನು ಸ್ಥಳದಲ್ಲಿಯೇ ಬಲಿ ತೆಗೆದುಕೊಂಡಿದೆ. ಇಂತಹುದೊಂದು ಘಟನೆ ಅರಸೀಕರೆಯ ಬಾಣಾವಾರದಲ್ಲಿ ನಡೆದಿದೆ. ಅಪಘಾತದ ಬಳಿಕ ತಲೆಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ನವೀನ್ ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…