ಹಾಸನ: ಹೊತ್ತ ಹರಕೆ ತೀರಿಸಿ ಬಂದ ಆ ಹೆಣ್ಣು ಮಗಳನ್ನು ಬಿಡಲಿಲ್ಲ ಯಮರಾಜ. ಇಡಿ ಕುಟುಂಬವನ್ನೇ ಬಲಿಪಡೆಯುವ ಮೂಲಕ ಅಟ್ಟಹಾಸ ಮೆರೆದಿದ್ದಾನೆ.
ಕೆಲಸಕ್ಕೆ ಸೇರುವ ಮೊದಲು ದೇವರ ದರ್ಶನ ಮಾಡಲು ಹೋದವರು ವಾಪಾಸಾಗುವಾಗ ಮಸಣ ಸೇರಿದ ಮನಕಲಕುವ ಘಟನೆಯಾಗಿದೆ. ಕುಮಾರಸ್ವಾಮಿ ಪುತ್ರಿ ಚೈತ್ರಾ ಮುಂದಿನ ವಾರ ಕೆಲಸಕ್ಕೆ ಹಾಜರಾಗಬೇಕಿತ್ತು. ಆದರೆ ಅದಕ್ಕೆ ಮೊದಲೇ ಅವರು ಮಕ್ಕಳ ಸಹಿತ ಮೃತಪಟ್ಟಿದ್ದಾರೆ.
ಮಂಜುನಾಥನ ದರ್ಶನ ಮಾಡಿ ಕೇಲವ 3-4 ಗಂಟೆಯಾಗಿತ್ತು. ಒಂದೆರೆಡು ಕಿಲೋ ಮೀಟರ್ ಹೋಗಿದ್ದರೆ ನೆಮ್ಮದಿಯಾಗಿ ಮನೆಯನ್ನು ತಲುಪುತ್ತಿದ್ದರು. ಆದರೆ ಜವರಾಯ ಹಾಲಿನ ಟ್ಯಾಂಕರ್ ಸಾಗುವ ದಿಕ್ಕಿನಲ್ಲಿ ಸಾಗದೇ, ವಿರುದ್ದ ದಿಕ್ಕಿನಲ್ಲಿ ಬಂದಿದ್ದರಿಂದ ಒಂಬತ್ತು ಜೀವಗಳನ್ನು ಸ್ಥಳದಲ್ಲಿಯೇ ಬಲಿ ತೆಗೆದುಕೊಂಡಿದೆ. ಇಂತಹುದೊಂದು ಘಟನೆ ಅರಸೀಕರೆಯ ಬಾಣಾವಾರದಲ್ಲಿ ನಡೆದಿದೆ. ಅಪಘಾತದ ಬಳಿಕ ತಲೆಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ನವೀನ್ ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…