ಮೈಸೂರು : ಬೆಂಗಳೂರು-ಮೈಸೂರು ನೂತನ ಹೆದ್ದಾರಿಯ ಬಿಡದಿ ಟೋಲ್ ಪ್ಲಾಜಾ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಪ್ರತಿಯೊಬ್ಬ ವಾಹನ ಚಾಲಕ ಟೋಲ್ ಪ್ಲಾಜಾ ಸಿಬ್ಬಂದಿ ವಿಧಿಸುತ್ತಿರುವ ದುಬಾರಿ ಶುಲ್ಕದಿಂದ ಸಿಟ್ಟಿಗೇಳುತ್ತಿದ್ದಾರೆ. ಬೆಂಗಳೂರು-ಮೈಸೂರು ನಡುವೆ ಓಡುವ ಕೆಎಸ್ ಆರ್ ಟಿಸಿ ಬಸ್ಸಿನ ಚಾಲಕರೊಬ್ಬರು ಸುತಾರಾಂ ಟೋಲ್ ಶುಲ್ಕ ನೀಡುವುದಿಲ್ಲ ಎಂದು ಜಗಳಕ್ಕೆ ಬಿದ್ದಿದ್ದಾರೆ. ಟೋಲ್ ಸಿಬ್ಬಂದಿ ಸಾರ್ ‘ನೀವು ಶುಲ್ಕ ಪಾವತಿಸದಿದ್ದರೆ ನಮ್ಮ ಸಂಬಳದಿಂದ ಕಿತ್ತುಕೊಳ್ಳುತ್ತಾರೆ’ ಎಂದು ಹೇಳಿದರೂ ಬಸ್ ಚಾಲಕನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅದೇ ಸಮಯಕ್ಕೆ ಬಸ್ಸಿನಲ್ಲಿರುವ ಪ್ರಯಾಣಿಕರು ಸಹ ಸಿಬ್ಬಂದಿ ಜೊತೆ ವಾದಕ್ಕೆ ಬೀಳುತ್ತಾರೆ. ಕೊನೆಗೆ ಟೋಲ್ ಪ್ಲಾಜಾ ಅಧಿಕಾರಿಯೊಬ್ಬರು ಮಧ್ಯಪ್ರವೇಶಿಸಿ ಬಸ್ ಚಾಲಕನಿಂದ ಟೋಲ್ ಸಂಗ್ರಹಿಸಿದೆ ಕಳಿಸಿಬಿಡುತ್ತಾರೆ.
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…