ಹಾಸನ: ರಾಕಿಂಗ್ ಸ್ಟಾರ್ ಯಶ್ಗೆ ಭೂ ಒತ್ತುವರಿ ತೆರವು ಶಾಕ್ ನೀಡಲಾಗಿದೆ. ಹಾಸನದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಕಾಂಪೌಂಡ್ನ್ನು ತೆರವು ಮಾಡಲಾಗಿದೆ.
ಹಾಸನದ ವಿದ್ಯಾನಗರದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ ಮನೆ ನಿರ್ಮಿಸಲಾಗಿತ್ತು. ಮನೆಯ ಸುತ್ತಲೂ 1500 ಅಡಿಗಳಷ್ಟು ಅಕ್ರಮವಾಗಿ ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ ಎಂದು ಜಾಗದ ಮಾಲೀಕರು ಆರೋಪಿಸಿದ್ದರು. ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.
ಇದೀಗ ಕೋರ್ಟ್ ಆದೇಶದ ಮೇರೆಗೆ ಕೋರ್ಟ್ನಿಂದ ಅನುಮತಿ ಪಡೆದು ಲಕ್ಷ್ಮಮ್ಮ ಜಾಗದಲ್ಲಿ ನಿರ್ಮಿಸಿದ್ದ ಅಕ್ರಮ ಕಾಂಪೌಂಡ್ಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.
ಅಧಿಕಾರಿಗಳ ಸಮ್ಮುಖದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಅಕ್ರಮವಾಗಿ ನಿರ್ಮಿಸಿದ್ದ ಕಾಂಪೌಂಡ್ಗಳನ್ನು ಕೆಡವಲಾಯಿತು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…