ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ನಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ದೊಡ್ಡತಪ್ಲು ಬಳಿಯೇ ಪದೇ ಪದೇ ಗುಡ್ಡ ಕುಸಿತವಾಗುತ್ತಿದ್ದು, 10 ಕಿ.ಮೀ ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ. ಟ್ರಾಫಿಕ್ ಜಾಮ್ ಉಂಟಾಗಿದ್ದ ಹಿನ್ನೆಲೆಯಲ್ಲಿ ಟ್ರಕ್, ಲಾರಿ ಟ್ಯಾಂಕರ್ ಓಡಾಟಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಪೊಲೀಸರು ಹಾಸನದ ಕಂದಲಿ ಗ್ರಾಮದ ಬಳಿಯೇ ವಾಹನಗಳನ್ನು ತಡೆದು ನಿಲ್ಲಿಸುತ್ತಿದ್ದು, ಮುಂದೆ ಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಸಕಲೇಶಪುರವರೆಗೆ ತೆರಳುವ ಸಾರಿಗೆ ಬಸ್ಗಳಿಗೆ ಮಾತ್ರ ತೆರಳಲು ಅವಕಾಶ ನೀಡಲಾಗಿದ್ದು, ಮಂಗಳೂರು ಕಡೆಗೆ ಹೋಗುವ ಬಸ್ಗಳಿಗೆ ಹಾಸನ ತಾಲ್ಲೂಕಿನ ಕಂದಲಿ ಬಳಿಯೇ ತಡೆವೊಡ್ಡಲಾಗಿದೆ.
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…
ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು…
ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ…
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…