ಹಾಸನ: ಜಿಲ್ಲೆಯ ಅಧಿದೇವತೆ ವರ್ಷಕ್ಕೊಮ್ಮೆ ಮಾತ್ರ ಸಾರ್ವಜನಿಕರಿಗೆ ದರ್ಶನ ನೀಡುವ ಹಾಸನಾಂಬೆ ದೇವಾಲಯಕ್ಕೆ ಶಾಸಕ ಕೆ.ಗೋಪಾಲಯ್ಯ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಡಿನಲ್ಲಿ ಮಳೆ ಬೆಳೆ ಚೆನ್ನಾಗಿ ಆಗಲಿ ನಾಡಿನ ಜನತೆಗೆ ಒಳಿತಾಗಲಿ ಎಂದು ಹಾಸನಾಂಬ ದೇವಿಯಲ್ಲಿ ಪ್ರಾರ್ಥಿಸಿಕೊಂಡಿದ್ದೇನೆ. ಸಮಸ್ತ ಜನತೆಗೆ ನೆಮ್ಮದಿಯ ಜೀವನ ದಯಪಾಲಿಸುವಂತೆ ಕೋರಿರುವುದಾಗಿ ತಿಳಿಸಿದರು.
ಮುಂದುವರೆದಂತೆ ಈ ರಾಜ್ಯ ದೇಶ ಉಳಿಯಬೇಕಾದರೆ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇರಬೇಕು. ಆರ್ಎಸ್ಎಸ್ ಸಂಘಟನೆಯ ಮೇಲೆ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಉತ್ತರಿಸಿದರು.
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…
ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…
ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು…