ಹಾಸನ : ಮದುವೆಗೆಂದು ಬಂದಿದ್ದ ೮ ಜನರ ಮೇಲೆ ಕೋತಿ ದಾಳಿ ಮಾಡಿರುವ ಘಟನೆ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಹಿರಿಸಾವೆಯ ನುಗ್ಗೆಹಳ್ಳ ರಸ್ತೆಯ ಕಲ್ಯಾಣ ಮಂಟಪದಲ್ಲಿ ಸೋಮವಾರ ಮದುವೆ ಮನೆಗೆ ಕೋತಿ ನುಗ್ಗಿ ಸಾಕಷ್ಟು ರಂಪಾಟ ನಡೆಸಿದೆ. ಊಟದ ಹಾಲ್ ಗೆ ತೆರಳಿ ಊಟ ಮಾಡುತ್ತಿದ್ದವರಿಗೂ ಕಾಟ ಕೊಟ್ಟಿದೆ.
ಸುಶೀಲಮ್ಮ, ಲೀಲಾವತಿ, ನಿಂಗೇಗೌಡ ಗೌರಮ್ಮ ಗಿರಿಜನ ತಿಮ್ಮೇಗೌಡ, ಗಿರಿಗೌಡ ಎಂಬುವವರಿಗೆ ಕೋತಿ ಕಚ್ಚಿದ್ದು, ಮಂಗನ ಕಾಟಕ್ಕೆ ಮದುವೆಗೆ ಬಂದಿದ್ದವರು ಹೈರಾಣಾಗಿದ್ದರು. ಇನ್ನು ಗಾಯಾಳುಗಳಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಕೋತಿಯನ್ನು ಹಿಡಿದು ಬೇರೆ ಕಡೆಗೆ ಸ್ಥಳಾಂತರ ಮಾಡಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…