ಹಾಸನ: ಶ್ರೀ ಹಾಸನಾಂಬೆ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನಕ್ಕೆ ಶುಕ್ರವಾರ 4 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ದೇವಿ ದರ್ಶನ ಪಡೆದಿದ್ದಾರೆ.
ಶುಕ್ರವಾರ ಸಾಗರೋಪಾದಿಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಜನರು ಬಂದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿತ್ತು.
ಇದನ್ನು ಓದಿ: ಹಾಸನಾಂಬ ದರ್ಶನಕ್ಕೆ ಇಂದೂ ಕೂಡ ಹರಿದು ಬಂದ ಜನಸಾಗರ
1,60,000 ಭಕ್ತರು ದರ್ಶನ ಪಡೆದಿದ್ದು, ಎಲ್ಲಾ ಸರತಿ ಸಾಲುಗಳು ಸಂಪೂರ್ಣ ಭರ್ತಿಯಾಗಿದ್ದು, 1000, 300 ರೂ ವಿಶೇಷ ದರ್ಶನ ಸಾಲುಗಳು ಕೂಡ ಭರ್ತಿಯಾಗಿದ್ದವು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ತಿಳಿಸಿದರು.
ಬೆಳಿಗ್ಗೆ 7 ಗಂಟೆಗೆ ಸರತಿ ಸಾಲಿನಲ್ಲಿ ನಿಂತವರು ಸಂಜೆ 4 ಗಂಟೆಗೆ ದರ್ಶನ ಪಡೆದು ಹೊರ ಬಂದಿದ್ದಾರೆ. ಗರ್ಭಗುಡಿ ಬಳಿ ನೂಕುತ್ತಿದ್ದಂತೆ ಕೆಲವರು ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಿದರು.
ಭಕ್ತರು ತಾಳ್ಮೆ ಹಾಗೂ ಶಾಂತಿಯಿಂದ ಸಹಕರಿಸಬೇಕು ಎಂದ ಅವರು, ಭಕ್ತರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…