ಹಾಸನ: ಆರ್ಎಸ್ಎಸ್ಗೂ ‘ಭಾರತ ಐಕ್ಯತಾ ಯಾತ್ರೆಗೂ ಏನು ಸಂಬಂಧ, ಆರ್ಎಸ್ಎಸ್ ಬಗ್ಗೆ ಮಾತನಾಡಿದ್ರೆ ಮುಸ್ಲಿಮರ ಓಟು ನಮಗೆ ಬರುತ್ತೆ ಎಂಬ ದುರಾಸೆಯಿಂದ ಕಾಂಗ್ರೆಸ್ ಮುಖಂಡರು ಬಿಜೆಪಿ ಬಗ್ಗೆ ಟೀಕೆ ಮಾಡುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆರೋಪಿಸಿದರು.
ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಪ್ರತಿಪಕ್ಷವಾಗಿ ದೇಶದಲ್ಲಿ ಏನು ಮಾಡಬೇಕಿತ್ತೋ ಆ ಕೆಲಸ ಮಾಡುವಲ್ಲಿ ವಿಫಲವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ದೂರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕೈ ಎಳೆದು ಜೋಡಿಸೋ ಪ್ರಯತ್ನವನ್ನು ರಾಹುಲ್ ಗಾಂಧಿ ಭಾರತ ಐಕ್ಯತಾ ಯಾತ್ರೆಯಲ್ಲಿ ರಾಜ್ಯದುದ್ದಕ್ಕೂ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಇತ್ತೀಚಿನ ದಿನಗಳಲ್ಲಿ ಸಿದ್ದರಾಮಯ್ಯ ಅವರು ಹೇಗೆ ಮಾತನಾಡುತ್ತಿದ್ದಾರೆ ಅನ್ನೋದನ್ನ ನಾವು ನೋಡುತ್ತಿದ್ದೇವೆ. ಭಾರತ ಐಕ್ಯತಾ ಯಾತ್ರೆ ಉದ್ದಕ್ಕೂ ಮುಸ್ಲಿಮರ ಮತ ಸೆಳೆಯಲು ಮಾತನಾಡಿದ್ದಾರೆಯೇ ಹೊರತು, ದೇಶಕ್ಕಾಗಿ ಮಾತನಾಡಿಲ್ಲ ಎಂದರು.
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…
ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…