MUDA case surpeme court verdict : CM Siddaramaiah reacts
ಹಾಸನ: ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆಯಿಲ್ಲ, ಬೇಡಿಕೆ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಯೂರಿಯೂ ರಸಗೊಬ್ಬರ ಇಲ್ಲದೇ ಹಲವು ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಯೂರಿಯಾ ರಸಗೊಬ್ಬರ ಕೊರತೆ ಇಲ್ಲ. ಈ ಬಾರಿ 5 ಲಕ್ಷ ಹೆಕ್ಟೇರ್ಗೂ ಹೆಚ್ಚು ಬಿತ್ತನೆ ಆಗಿರುವುದರಿಂದ ಗೊಬ್ಬರದ ಬೇಡಿಕೆ ಹೆಚ್ಚಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಈ ಬಾರಿ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಈ ಬಾರಿ ಮುಂಗಾರು ಮಳೆ ಬೇಗ ಶುರುವಾಗಿದೆ. ಜೋಳ ಬಿತ್ತನೆ ಜಾಸ್ತಿಯಾಗಿದೆ. ಹಾಗಾಗಿ ರೈತರು ಹೆಚ್ಚು ಗೊಬ್ಬರ ಉಪಯೋಗಿಸುತ್ತಿದ್ದು, ಬೇಡಿಕೆ ಹೆಚ್ಚಾಗಿದೆ ಎಂದು ಹೇಳಿದರು.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…