ಹಾಸನ: ಹಾಸನದಲ್ಲಿ ಹೃದಯಾಘಾತ ಹೆಚ್ಚಳಕ್ಕೆ ರೆಡ್ ಮೀಟ್ ಕಾರಣ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಹೃದಯಾಘಾತಕ್ಕೆ 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.
ಈ ಬಗ್ಗೆ ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಾತನಾಡಿದ ಶಾಸಕ ಎಚ್.ಡಿ.ರೇವಣ್ಣ ಅವರು, ಹಾಸನದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಸಂಖ್ಯೆ ಹೆಚ್ಚಾಗಿದೆ. ಆದಾಯ ಬರುತ್ತೆ ಎಂದು ಹೆಚ್ಚಿನ ಸಂಖ್ಯೆಯಲ್ಲಿ ಬಾರ್ ತೆರೆಯಲಾಗಿದೆ. ಬಾರ್ಗಳಲ್ಲಿ ಕುಡಿದು ಅನಾಹುತ ಮಾಡಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇತ್ತೀಚೆಗೆ ಜನರು ಬೀಗರೂಟದಲ್ಲಿ ಹೆಚ್ಚು ರೆಡ್ ಮೀಟ್ ತಿನ್ನುತ್ತಾರೆ. ಇದರಿಂದ ಹೃದಯಾಘಾತ ಹೆಚ್ಚಳವಾಗುತ್ತಿದೆ. ಬಾರ್ಗಳಲ್ಲಿ ಕೂಡ ಹೆಚ್ಚಿನ ಜನರು ಮದ್ಯ ಕುಡಿದು ರೆಡ್ ಮೀಟ್ ತಿನ್ನುತ್ತಾರೆ. ಇದರಿಂದ ಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಳವಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…