ಹಾಸನ: ಆನ್ ಲೈನ್ ಜೂಜಾಟದಲ್ಲಿ ಹಣ ಕಳೆದುಕೊಂಡು ಜಿಲ್ಲೆಯ ವಿವಿಧೆಡೆ ನಡೆದಿದ್ದ ಏಳು ಪ್ರತ್ಯೇಕ ಕಳವು ಪ್ರಕರಣದಲ್ಲಿ 6.50 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿಯನ್ನು ಡಿವೈಎಸ್ ಪಿ ನೇತೃತ್ವದ ವಿಶೇಷ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಪ್ರಕರಣ ಗಂಭೀರವಾಗಿ ಪರಿಗಣಿಸಿ ಎಎಸ್ ಪಿ ತಮ್ಮಯ್ಯ ಹಾಗೂ ಡಿವೈಎಸ್ ಪಿ ಉದಯಭಾಸ್ಕರ್, ಸಿಪಿಐ ಸುರೇಶ್ ಎಸ್ ಐ ಅಜಯ್ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಅ.2 ರಂದು ಖಚಿತ ಮಾಹಿತಿ ಆರೋಪಿ ಬಂಧಿಸಿ ಹೊಳೆನರಸೀಪುರ, ಅರಕಲಗೂಡು, ಕೊಣನೂರು,ದು ದ್ದ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಏಳು ಸರಕಳವು ಪ್ರಕರಣದಲ್ಲಿ ಕಳವು ಮಾಡಿದ್ದ 135 ಗ್ರಾಂ ತೂಕದ 6.50 ಲಕ್ಷ ಬೆಲೆಯ ಚಿನ್ನದ ಸರಗಳನ್ಮು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಆರೋಪಿಗಳ ಪತ್ತೆ ಹಚ್ಚಿದ ತಂಡಕ್ಕೆ ಐದು ಸಾವಿರ ರೂ.ಬಹುಮಾನ ಘೋಷಿಸಿದರು.
ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…