ಹಾಸನ: ಆನ್ ಲೈನ್ ಜೂಜಾಟದಲ್ಲಿ ಹಣ ಕಳೆದುಕೊಂಡು ಜಿಲ್ಲೆಯ ವಿವಿಧೆಡೆ ನಡೆದಿದ್ದ ಏಳು ಪ್ರತ್ಯೇಕ ಕಳವು ಪ್ರಕರಣದಲ್ಲಿ 6.50 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿಯನ್ನು ಡಿವೈಎಸ್ ಪಿ ನೇತೃತ್ವದ ವಿಶೇಷ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಪ್ರಕರಣ ಗಂಭೀರವಾಗಿ ಪರಿಗಣಿಸಿ ಎಎಸ್ ಪಿ ತಮ್ಮಯ್ಯ ಹಾಗೂ ಡಿವೈಎಸ್ ಪಿ ಉದಯಭಾಸ್ಕರ್, ಸಿಪಿಐ ಸುರೇಶ್ ಎಸ್ ಐ ಅಜಯ್ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಅ.2 ರಂದು ಖಚಿತ ಮಾಹಿತಿ ಆರೋಪಿ ಬಂಧಿಸಿ ಹೊಳೆನರಸೀಪುರ, ಅರಕಲಗೂಡು, ಕೊಣನೂರು,ದು ದ್ದ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಏಳು ಸರಕಳವು ಪ್ರಕರಣದಲ್ಲಿ ಕಳವು ಮಾಡಿದ್ದ 135 ಗ್ರಾಂ ತೂಕದ 6.50 ಲಕ್ಷ ಬೆಲೆಯ ಚಿನ್ನದ ಸರಗಳನ್ಮು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಆರೋಪಿಗಳ ಪತ್ತೆ ಹಚ್ಚಿದ ತಂಡಕ್ಕೆ ಐದು ಸಾವಿರ ರೂ.ಬಹುಮಾನ ಘೋಷಿಸಿದರು.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…