ಹಾಸನ: ಆನ್ ಲೈನ್ ಜೂಜಾಟದಲ್ಲಿ ಹಣ ಕಳೆದುಕೊಂಡು ಜಿಲ್ಲೆಯ ವಿವಿಧೆಡೆ ನಡೆದಿದ್ದ ಏಳು ಪ್ರತ್ಯೇಕ ಕಳವು ಪ್ರಕರಣದಲ್ಲಿ 6.50 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿಯನ್ನು ಡಿವೈಎಸ್ ಪಿ ನೇತೃತ್ವದ ವಿಶೇಷ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಪ್ರಕರಣ ಗಂಭೀರವಾಗಿ ಪರಿಗಣಿಸಿ ಎಎಸ್ ಪಿ ತಮ್ಮಯ್ಯ ಹಾಗೂ ಡಿವೈಎಸ್ ಪಿ ಉದಯಭಾಸ್ಕರ್, ಸಿಪಿಐ ಸುರೇಶ್ ಎಸ್ ಐ ಅಜಯ್ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಅ.2 ರಂದು ಖಚಿತ ಮಾಹಿತಿ ಆರೋಪಿ ಬಂಧಿಸಿ ಹೊಳೆನರಸೀಪುರ, ಅರಕಲಗೂಡು, ಕೊಣನೂರು,ದು ದ್ದ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಏಳು ಸರಕಳವು ಪ್ರಕರಣದಲ್ಲಿ ಕಳವು ಮಾಡಿದ್ದ 135 ಗ್ರಾಂ ತೂಕದ 6.50 ಲಕ್ಷ ಬೆಲೆಯ ಚಿನ್ನದ ಸರಗಳನ್ಮು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಆರೋಪಿಗಳ ಪತ್ತೆ ಹಚ್ಚಿದ ತಂಡಕ್ಕೆ ಐದು ಸಾವಿರ ರೂ.ಬಹುಮಾನ ಘೋಷಿಸಿದರು.
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…
ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…
ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…