ಹಾಸನ : ಆಲೂರು ತಾಲೂಕಿನ ಚೌಳಗೆರೆಯಲ್ಲಿ ಟೋಲ್ ನಿರ್ಮಿಸಿ ಶುಲ್ಕ ವಸೂಲಿಗೆ ಸಿದ್ಧತೆ ನಡೆಸಿರುವುದಕ್ಕೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಎಚ್ ಎಚ್ -೭೫ ಕಾಮಗಾರಿ ಇನ್ನು ಪೂರ್ಣಗೊಳ್ಳದೆ ಕುಟುಂತ್ತಾ ಸಾಗುತ್ತಿದೆ. ಅಲ್ಲಲ್ಲಿ ಸೀಳು ಬಿಟ್ಟಿದೆ, ಮಣ್ಣು ಕುಸಿಯುತ್ತಿದೆ. ಈ ಕಾಮಗಾರಿ ಯಾವಾಗ ಮುಗಿಯುವುದು..? ಇದರ ನಡುವೆ ಬೈರಾಪುರದಲ್ಲಿ ಗೋಡೆ ಹಾಗೂ ಸೇತುವೆ ಅಪಾಯದ ಸ್ಥಿತಿಯಲ್ಲಿದೆ. ಕಳಪೆ ಕಾಮಗಾರಿಯನ್ನು ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದರು.
ಅಲ್ಲದೆ ಇದು ಕೇವಲ ಸಾರ್ವಜನಿಕರ ಆರೋಪವಲ್ಲ, ಜನಪ್ರತಿನಿಧಿಗಳಿಂದಲೂ ಕಳಪೆ ಕಾಮಗಾರಿ ಆರೋಪ ಕೇಳಿಬರುತ್ತಿದೆ. ಇದಿಷ್ಟೇ ಅಲ್ಲ ಜಿಲ್ಲೆಯಲ್ಲಿ ಸಾಕಷ್ಟು ಅವೈಜ್ಷಾನಿಕ ಕಾಮಗಾರಿ ನಡೆಸುತ್ತಿರುವುದು ಕಾಣುತ್ತಿದೆ. ಇಷೆಲ್ಲಾ ಸಮಸ್ಯೆಗಳ ಕಣ್ಣೇದುರೇ ಹೆದ್ದಾರಿ ಪ್ರಾಧಿಕಾರ ಚೌಳಗೆರೆ ಬಳಿ ಆತುರಾತುರದಲ್ಲಿ ಟೋಲ್ ನಿರ್ಮಿಸಿ ಶುಲ್ಕ ವಸೂಲಿಗೆ ಸಿದ್ಧತೆ ನಡೆಸುತ್ತಿರುವುದು ಎಷ್ಟರಮಟ್ಟಿಗೆ ಸರಿ. ಕೂಡಲೇ ಇದನ್ನ ನಿಲ್ಲಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಜನರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…