ಹಾಸನ : ಆಲೂರು ತಾಲೂಕಿನ ಚೌಳಗೆರೆಯಲ್ಲಿ ಟೋಲ್ ನಿರ್ಮಿಸಿ ಶುಲ್ಕ ವಸೂಲಿಗೆ ಸಿದ್ಧತೆ ನಡೆಸಿರುವುದಕ್ಕೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹಾಸನ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಎಚ್ ಎಚ್ -೭೫ ಕಾಮಗಾರಿ ಇನ್ನು ಪೂರ್ಣಗೊಳ್ಳದೆ ಕುಟುಂತ್ತಾ ಸಾಗುತ್ತಿದೆ. ಅಲ್ಲಲ್ಲಿ ಸೀಳು ಬಿಟ್ಟಿದೆ, ಮಣ್ಣು ಕುಸಿಯುತ್ತಿದೆ. ಈ ಕಾಮಗಾರಿ ಯಾವಾಗ ಮುಗಿಯುವುದು..? ಇದರ ನಡುವೆ ಬೈರಾಪುರದಲ್ಲಿ ಗೋಡೆ ಹಾಗೂ ಸೇತುವೆ ಅಪಾಯದ ಸ್ಥಿತಿಯಲ್ಲಿದೆ. ಕಳಪೆ ಕಾಮಗಾರಿಯನ್ನು ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದರು.
ಅಲ್ಲದೆ ಇದು ಕೇವಲ ಸಾರ್ವಜನಿಕರ ಆರೋಪವಲ್ಲ, ಜನಪ್ರತಿನಿಧಿಗಳಿಂದಲೂ ಕಳಪೆ ಕಾಮಗಾರಿ ಆರೋಪ ಕೇಳಿಬರುತ್ತಿದೆ. ಇದಿಷ್ಟೇ ಅಲ್ಲ ಜಿಲ್ಲೆಯಲ್ಲಿ ಸಾಕಷ್ಟು ಅವೈಜ್ಷಾನಿಕ ಕಾಮಗಾರಿ ನಡೆಸುತ್ತಿರುವುದು ಕಾಣುತ್ತಿದೆ. ಇಷೆಲ್ಲಾ ಸಮಸ್ಯೆಗಳ ಕಣ್ಣೇದುರೇ ಹೆದ್ದಾರಿ ಪ್ರಾಧಿಕಾರ ಚೌಳಗೆರೆ ಬಳಿ ಆತುರಾತುರದಲ್ಲಿ ಟೋಲ್ ನಿರ್ಮಿಸಿ ಶುಲ್ಕ ವಸೂಲಿಗೆ ಸಿದ್ಧತೆ ನಡೆಸುತ್ತಿರುವುದು ಎಷ್ಟರಮಟ್ಟಿಗೆ ಸರಿ. ಕೂಡಲೇ ಇದನ್ನ ನಿಲ್ಲಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಜನರು ಎಚ್ಚರಿಕೆ ನೀಡಿದ್ದಾರೆ.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…