ಹಾಸನ: ರಾಜ್ಯದಲಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಶಾಲಾ ವ್ಯಾನ್ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನದ ಚನ್ನರಾಯಪಟ್ಟಣದ ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿತ್ಯ ಶಾಲೆಗೆ ವ್ಯಾನ್ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ವ್ಯಾನ್ ಚಾಲಕ ರಂಜನ್ ಪರಿಚಯವಾಗಿದ್ದಾನೆ. ಹೀಗೆ ಪರಿಚಯವಾದ ವ್ಯಾನ್ ಚಾಲಕ ರಂಜನ್ ಪರಿಚಯವಾಗಿದ್ದಾನೆ. ಹೀಗೆ ಪರಿಚಯನಾದ ರಂಜನ್, ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಶ್ರವಣಬೆಳಗೊಳಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಪರಿಣಾಮ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ಎರಡು ದಿನಗಳ ಹಿಂದೆ ಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ.
ರಂಜನ್ ಚನ್ನರಾಯಪಟ್ಟಣದ ಬರಗೂರು ನಿವಾಸಿಯಾಗಿದ್ದು, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ. ಬಾಲಕಿ ಪೋಷಕರು ನುಗ್ಗೇಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದು, ರಂಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…