ಪ್ರತಿ ವರ್ಷದಂತೆ ಈ ವರ್ಷವು ವಿಧಿ ವಿಧಾನದೊಂದಿಗೆ ನೆನ್ನೆ ಪೂಜೆ ಸಲ್ಲಿಸಿ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ತೆರೆದಿದ್ದರಿಂದ ಹಾಸನದ ಆದಿ ದೇವತೆ ಹಾಸನಾಂಬೆ ಭಕ್ತರಿಗೆ ವಿಶ್ವರೂಪ ದರ್ಶನವನ್ನು ಕರಣಿಸಿದಳು. ಮೊಟ್ಟ ಮೊದಲ ಬಾರಿಗೆ ಅಚ್ಚುಕಟ್ಟಾಗಿ ಈ ಬಾರಿ ದರ್ಶನದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು ಈ ಬಾರಿ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಅನೇಕ ಸೌಕರ್ಯಗಳನ್ನು ಒದಗಿಸಿದೆ.
ಪ್ರತಿ ಬಾರಿಯೂ ಹಾಸನಂಬ ದರ್ಶನ ಸಂದರ್ಭದಲ್ಲಿ ಮಳೆಯಾಗುವುದು ಪ್ರತೀತ. ಆದರೆ ಮೊದಲ ಬಾರಿಗೆ ಪ್ರಾರಂಭದ ದಿನವೇ ವರುಣನ ಆರ್ಭಟ ಹೆಚ್ಚಾಗಿದ್ದರಿಂದ ರಾತ್ರಿ ದರ್ಶನಕ್ಕೆ ಬಂದಂತಹ ಭಕ್ತಾದಿಗಳಿಗೆ ತೊಂದರೆ ಉಂಟಾಯಿತು. ರಾತ್ರಿ ಸುಮಾರು ಒಂಬತ್ತು ಗಂಟೆಗೆ ಆಗಮಿಸಿದ ವರುಣ ಇಂದು ಮುಂಜಾನೆಯ ತನಕ ಸುರಿದುದ್ದರಿಂದ ದರ್ಶನಕ್ಕೆ ಅಡ್ಡಿ ಉಂಟು ಮಾಡಿದ್ದು, ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡು ಬಂತು.
ಬೆಂಗಳೂರು : ಕರ್ನಾಟಕ ವಿಧಾನಪರಿಷತ್ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…