ಪ್ರತಿ ವರ್ಷದಂತೆ ಈ ವರ್ಷವು ವಿಧಿ ವಿಧಾನದೊಂದಿಗೆ ನೆನ್ನೆ ಪೂಜೆ ಸಲ್ಲಿಸಿ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ತೆರೆದಿದ್ದರಿಂದ ಹಾಸನದ ಆದಿ ದೇವತೆ ಹಾಸನಾಂಬೆ ಭಕ್ತರಿಗೆ ವಿಶ್ವರೂಪ ದರ್ಶನವನ್ನು ಕರಣಿಸಿದಳು. ಮೊಟ್ಟ ಮೊದಲ ಬಾರಿಗೆ ಅಚ್ಚುಕಟ್ಟಾಗಿ ಈ ಬಾರಿ ದರ್ಶನದ ವ್ಯವಸ್ಥೆಯನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು ಈ ಬಾರಿ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಅನೇಕ ಸೌಕರ್ಯಗಳನ್ನು ಒದಗಿಸಿದೆ.
ಪ್ರತಿ ಬಾರಿಯೂ ಹಾಸನಂಬ ದರ್ಶನ ಸಂದರ್ಭದಲ್ಲಿ ಮಳೆಯಾಗುವುದು ಪ್ರತೀತ. ಆದರೆ ಮೊದಲ ಬಾರಿಗೆ ಪ್ರಾರಂಭದ ದಿನವೇ ವರುಣನ ಆರ್ಭಟ ಹೆಚ್ಚಾಗಿದ್ದರಿಂದ ರಾತ್ರಿ ದರ್ಶನಕ್ಕೆ ಬಂದಂತಹ ಭಕ್ತಾದಿಗಳಿಗೆ ತೊಂದರೆ ಉಂಟಾಯಿತು. ರಾತ್ರಿ ಸುಮಾರು ಒಂಬತ್ತು ಗಂಟೆಗೆ ಆಗಮಿಸಿದ ವರುಣ ಇಂದು ಮುಂಜಾನೆಯ ತನಕ ಸುರಿದುದ್ದರಿಂದ ದರ್ಶನಕ್ಕೆ ಅಡ್ಡಿ ಉಂಟು ಮಾಡಿದ್ದು, ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡು ಬಂತು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…