ಹಾಸನ: ಜಿಲ್ಲೆಯ ಅಕಲಗೂಡು ತಾಲ್ಲೂಕಿನ ಕೇರಳಾಪುರ ಗ್ರಾಮದಲ್ಲಿಂದು ಚೋಳರ ಕಾಲದ ಐತಿಹಾಸಿಕ ಪ್ರಸಿದ್ಧ ವೀರಭದೇಶ್ವರ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ಜರುಗಿದೆ.
ಕೇರಳಾಪುರದ ವೀರಭದ್ರೇಶ್ವರ ದೇವಾಲಯದಲ್ಲಿ ಇಂದು(ಮಾರ್ಚ್.9) ಬೆಳಿಗ್ಗೆ ಗಣಪತಿ ಪೂಜೆ, ಅಂಕುರಾರ್ಪಣೆ, ನವಮಿ ಉತ್ಸವ ಹಾಗೂ ನವಗ್ರಹ ಪೂಜೆ ಸಲ್ಲಿಸಲಾಯಿತು. ಅಲ್ಲದೇ ಯಾತ್ರಾದಾನೋತ್ಸವ ಸೇವೆ ನೆರವೇರಿಸಲಾಗಿದೆ.
ವೀರಭದ್ರೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಹೊರಗೆ ತಂದು ಪ್ರದಕ್ಷಿಣೆ ಹಾಕಿದ ಬಳಿಕ ದೇವಸ್ಥಾನ ಎದುರಿದ್ದ ಅಲಂಕೃತ ರಥದ ಮೇಲೆ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಗಿದೆ. ಬಳಿಕ ಭಕ್ತರು ಸಂತಸದಿಂದ ತೇರು ಎಳೆದರು. ನಂತರ ರಥ ಬೀದಿಯಲ್ಲಿ ತೇರು ಮುಂದೆ ಚಲಿಸುತ್ತಿರುವಾಗ ಭಕ್ತರು ಹಣ್ಣು ಮತ್ತು ಧವನವನ್ನು ಎಸೆದು ಸಂತಸ ಪಟ್ಟಿದ್ದಾರೆ.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…