ಹಾಸನ : ಹಾಸನದ ಎಸ್.ಪಿ ಕಚೇರಿ ಆವರಣದಲ್ಲಿಯೇ ಪತ್ನಿಗೆ ಪತಿ ಚಾಕು ಇರಿದಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಹಾಸನದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದ ಪತಿ ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಚುಚ್ಚಿದ್ದಾನೆ. ಇನ್ನು ಘಟನೆ ಯಿಂದ ಪತ್ನಿ ಮಮತ ಸಾವನ್ನಪ್ಪಿದ್ದು, ಆರೋಪಿ ಲೋಕನಾಥ್ ನನ್ನ ಪೊಲೀಸರು ಬಂಧಿಸಿದ್ದಾರೆ.
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…
ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…
ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…
ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…