ಹಾಸನ

ಹಣಕಾಸಿನ ವಿಚಾರಕ್ಕೆ ಗಲಾಟೆ : ಆಣೆ ಪ್ರಮಾಣ ಮಾಡಲು ಹೋಗಿ ಇಬ್ಬರು ನೀರು ಪಾಲು

ಹಾಸನ : ಹಣಕಾಸಿನ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಜಿಲ್ಲೆ ತೇಜೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರು (35) ಆನಂದ್ (30). ಹಣಕಾಸು ವ್ಯವಹಾರದ ವಿಚಾರವಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿದ್ದು, ಕಳೆದ ರಾತ್ರಿ ಗಂಗೆ ಮೇಲೆ ಆಣೆ ಮಾಡಲು ಕೆರೆ ಬಳಿಗೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಬಿದ್ದು ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಶವವನ್ನ ಹೊರೆತೆಗೆಯಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

andolana

Recent Posts

ಮುಂದುವರೆದ ಕಾಡಾನೆ ಹಾವಳಿ : ಒಂಟಿ ಸಲಗ ದಾಳಿಗೆ ಓರ್ವ ಬಲಿ

ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…

10 mins ago

ಟ್ರಂಪ್‌ ಗುರಿಯಾಗಿಸಿ ಗುಂಡಿನ ದಾಳಿಗೆ ಯತ್ನಿಸಿದ್ದು ಓರ್ವ ಶಿಕ್ಷಕ ! ಯಾರು ಈ ಥಾಮಸ್‌ ಅಲೆನ್‌

ವಾಷಿಂಗ್ಟನ್‌ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್‌ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…

47 mins ago

ಹನೂರು | ಬಾರದ ಮಳೆ ; ಮಳೆಗಾಗಿ ಮಕ್ಕಳ ವಿಶೇಷ ಪ್ರಾರ್ಥನೆ

ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…

1 hour ago

ಸ್ವಿಸ್‌ ವಿಮಾನದಲ್ಲಿ ಬೆಂಕಿ, 6 ಮಂದಿಗೆ ಗಾಯ ; ತಪ್ಪಿದ ದುರಂತ

ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…

2 hours ago

ಅಕ್ರಮ ಭೂ ಪರಿಹಾರ ವಿತರಣೆ ಸಾಬೀತು : ವಸೂಲಿಗೆ ಕ್ರಮವಹಿಸಲು ಆದೇಶ

ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…

2 hours ago

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

2 hours ago