Mysore
14
overcast clouds

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ : ಹೆಚ್‌.ಡಿ ದೇವೇಗೌಡ

ಹಾಸನ : ಕಡೆ ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಹುಟ್ಟೂರು ಹರದನಹಳ್ಳಿಯಲ್ಲಿ ಮನೆದೇವರು ದೇವೇಶ್ವರನ ಪೂಜೆಗೆ ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು ಮಾತನಾಡಿ  ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ ಈ ಪ್ರವಾಸ ಮುಂದಿನ ವಾರದಿಂದಲೇ ಆರಂಭವಾಗಲಿದೆ ಎಂದರು.
ಮುಂದುವರಿದು ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತೇನೆ. ಹಾಸನ ಜಿಲ್ಲೆ ಪ್ರವಾಸದ ಬಳಿಕ ರಾಜ್ಯ ಪ್ರವಾಸವನ್ನು ಮಾಡುತ್ತೇನೆ. ರಾಜ್ಯವನ್ನ ಮರೆಯೊದಿಲ್ಲ, ಪ್ರವಾಸ ಮುಗಿಸಿ ಪಾರ್ಲಿಮೆಂಟ್‍ಗೂ ಹೋಗುತ್ತೇನೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!