ಜಿಲ್ಲೆಗಳು

ಹನೂರು : ಮುಖ್ಯ ಶಿಕ್ಷಕ ಲಿಂಗರಾಜುವಿಗೆ ಬೀಳ್ಕೊಡುಗೆ

ಹನೂರು: ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾಗಿದ್ದು, ಇಂತಹ ಶ್ರೇಷ್ಠ ವೃತ್ತಿಯಲ್ಲಿ ತೊಡಗಿ ನಿವೃತ್ತಿ ಹೊಂದುತ್ತಿರುವ ನಿವೃತ್ತ ಮುಖ್ಯಶಿಕ್ಷಕ ಲಿಂಗರಾಜು ಅವರ ಮುಂದಿನ ವೃತ್ತಿ ಜೀವನ ಶುಭಕರವಾಗಿರಲಿ ಎಂದು ಶಿಕ್ಷಕ ಶಾಂತರಾಜು ತಿಳಿಸಿದರು.

ಪಟ್ಟಣದ ಸರ್ಕಾರಿ ಜಿ.ವಿ. ಗೌಡ ಕಾಲೇಜಿನಲ್ಲಿ ಮುಖ್ಯ ಶಿಕ್ಷಕ ಲಿಂಗರಾಜು ಅವರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ವಿದ್ಯಾರ್ಥಿಗಳು ಹಾಗೂ ಸಹ ಶಿಕ್ಷಕರ ಜೊತೆ ಉತ್ತಮ ಒಡನಾಟವನ್ನು ಹೊಂದದ್ದ ಲಿಂಗರಾಜು ಅವರ ಸೇವೆ ಸ್ಮರಣಿಯ ಎಂದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಮಹಾದೇವ, ಕಛೇರಿ ವ್ಯವಸ್ಥಾಪಕಿ ಸೌಭಾಗ್ಯ, ಚಂದ್ರಶೇಖರ್, ರವೀಂದ್ರ, ಮಧು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

andolanait

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

2 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

2 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

2 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

2 hours ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

2 hours ago