ಪಾಂಡವಪುರ: ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಅಧಿಕ ಪ್ರವಾಣದಲ್ಲಿ ನೀರು ಕೋಳಿ ಫಾರಂಗೆ ನುಗ್ಗಿ ಸುವಾರು ೭ ಸಾವಿರ ಕೋಳಿ ಮರಿಗಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸ್ವಾಮಿಗೌಡ ಎಂಬವರಿಗೆ ಸೇರಿದ ಕೋಳಿ ಫಾರಂನ ಕೋಳಿ ಮರಿಗಳು ಮೃತಪಟ್ಟು, ಸುವಾರು ೬ ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಿದೆ.
ಮಳೆುಂ ನೀರು ಹಾಗೂ ಹೇವಾವತಿ ನಾಲೆುಂ ನೀರು ಚಂದ್ರೆ ಗ್ರಾಮದ ಹೊರವಲುಂದಲ್ಲಿರುವ ಸ್ವಾಮಿಗೌಡ ಅವರ ಕೋಳಿ ಫಾರಂಗೆ ನುಗ್ಗಿದೆ. ಫಾರಂನಲ್ಲಿ ೨೦ ದಿನಗಳ ಸುವಾರು ೭ ಸಾವಿರ ಕೋಳಿ ಮರಿಗಳನ್ನು ಸಾಕಾಣಿಕೆ ವಾಡಲಾಗುತ್ತಿತ್ತು.
ಸಾಲ ವಾಡಿ ಫಾರಂ ನಡೆಸಿ ಕೋಳಿ ಸಾಕಾಣಿಕೆ ವಾಡುತ್ತಿದ್ದೆ. ಮಳೆಯಿಂದಾಗಿ ಕೋಳಿಗಳು ಮೃತಪಟ್ಟಿದ್ದು, ದಿಕ್ಕು ತೋಚದಂತಾಗಿದೆ. ಘಟನೆಯಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಪರಿಹಾರ ನೀಡುವ ಮೂಲಕ ನೆರವಾಗಬೇಕೆಂದು ರೈತ ಸ್ವಾಮೀಗೌಡ ಮನವಿ ವಾಡಿದ್ದಾರೆ.
ಸ್ಥಳಕ್ಕೆ ಕಂದಾುಂ ಇಲಾಖೆುಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಫೋಟೋ-೧೫ಪಿಎನ್ಡಿ-೧೦
ಪಾಂಡವಪುರ ತಾಲ್ಲೂಕಿನ ಚಂದ್ರೆ ಗ್ರಾಮದಲ್ಲಿ ಮಳೆ ನೀರು ಕೋಳಿ ಫಾರಂಗೆ ನುಗ್ಗಿ ಸುವಾರು ೭ ಸಾವಿರ ಕೋಳಿ ಮರಿಗಳು ಮೃತಪಟ್ಟಿರುವುದು.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…