ಪಾಂಡವಪುರ: ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಅಧಿಕ ಪ್ರವಾಣದಲ್ಲಿ ನೀರು ಕೋಳಿ ಫಾರಂಗೆ ನುಗ್ಗಿ ಸುವಾರು ೭ ಸಾವಿರ ಕೋಳಿ ಮರಿಗಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸ್ವಾಮಿಗೌಡ ಎಂಬವರಿಗೆ ಸೇರಿದ ಕೋಳಿ ಫಾರಂನ ಕೋಳಿ ಮರಿಗಳು ಮೃತಪಟ್ಟು, ಸುವಾರು ೬ ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಿದೆ.
ಮಳೆುಂ ನೀರು ಹಾಗೂ ಹೇವಾವತಿ ನಾಲೆುಂ ನೀರು ಚಂದ್ರೆ ಗ್ರಾಮದ ಹೊರವಲುಂದಲ್ಲಿರುವ ಸ್ವಾಮಿಗೌಡ ಅವರ ಕೋಳಿ ಫಾರಂಗೆ ನುಗ್ಗಿದೆ. ಫಾರಂನಲ್ಲಿ ೨೦ ದಿನಗಳ ಸುವಾರು ೭ ಸಾವಿರ ಕೋಳಿ ಮರಿಗಳನ್ನು ಸಾಕಾಣಿಕೆ ವಾಡಲಾಗುತ್ತಿತ್ತು.
ಸಾಲ ವಾಡಿ ಫಾರಂ ನಡೆಸಿ ಕೋಳಿ ಸಾಕಾಣಿಕೆ ವಾಡುತ್ತಿದ್ದೆ. ಮಳೆಯಿಂದಾಗಿ ಕೋಳಿಗಳು ಮೃತಪಟ್ಟಿದ್ದು, ದಿಕ್ಕು ತೋಚದಂತಾಗಿದೆ. ಘಟನೆಯಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಪರಿಹಾರ ನೀಡುವ ಮೂಲಕ ನೆರವಾಗಬೇಕೆಂದು ರೈತ ಸ್ವಾಮೀಗೌಡ ಮನವಿ ವಾಡಿದ್ದಾರೆ.
ಸ್ಥಳಕ್ಕೆ ಕಂದಾುಂ ಇಲಾಖೆುಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಫೋಟೋ-೧೫ಪಿಎನ್ಡಿ-೧೦
ಪಾಂಡವಪುರ ತಾಲ್ಲೂಕಿನ ಚಂದ್ರೆ ಗ್ರಾಮದಲ್ಲಿ ಮಳೆ ನೀರು ಕೋಳಿ ಫಾರಂಗೆ ನುಗ್ಗಿ ಸುವಾರು ೭ ಸಾವಿರ ಕೋಳಿ ಮರಿಗಳು ಮೃತಪಟ್ಟಿರುವುದು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…