ಪಾಂಡವಪುರ: ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಅಧಿಕ ಪ್ರವಾಣದಲ್ಲಿ ನೀರು ಕೋಳಿ ಫಾರಂಗೆ ನುಗ್ಗಿ ಸುವಾರು ೭ ಸಾವಿರ ಕೋಳಿ ಮರಿಗಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸ್ವಾಮಿಗೌಡ ಎಂಬವರಿಗೆ ಸೇರಿದ ಕೋಳಿ ಫಾರಂನ ಕೋಳಿ ಮರಿಗಳು ಮೃತಪಟ್ಟು, ಸುವಾರು ೬ ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಿದೆ.
ಮಳೆುಂ ನೀರು ಹಾಗೂ ಹೇವಾವತಿ ನಾಲೆುಂ ನೀರು ಚಂದ್ರೆ ಗ್ರಾಮದ ಹೊರವಲುಂದಲ್ಲಿರುವ ಸ್ವಾಮಿಗೌಡ ಅವರ ಕೋಳಿ ಫಾರಂಗೆ ನುಗ್ಗಿದೆ. ಫಾರಂನಲ್ಲಿ ೨೦ ದಿನಗಳ ಸುವಾರು ೭ ಸಾವಿರ ಕೋಳಿ ಮರಿಗಳನ್ನು ಸಾಕಾಣಿಕೆ ವಾಡಲಾಗುತ್ತಿತ್ತು.
ಸಾಲ ವಾಡಿ ಫಾರಂ ನಡೆಸಿ ಕೋಳಿ ಸಾಕಾಣಿಕೆ ವಾಡುತ್ತಿದ್ದೆ. ಮಳೆಯಿಂದಾಗಿ ಕೋಳಿಗಳು ಮೃತಪಟ್ಟಿದ್ದು, ದಿಕ್ಕು ತೋಚದಂತಾಗಿದೆ. ಘಟನೆಯಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಪರಿಹಾರ ನೀಡುವ ಮೂಲಕ ನೆರವಾಗಬೇಕೆಂದು ರೈತ ಸ್ವಾಮೀಗೌಡ ಮನವಿ ವಾಡಿದ್ದಾರೆ.
ಸ್ಥಳಕ್ಕೆ ಕಂದಾುಂ ಇಲಾಖೆುಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಫೋಟೋ-೧೫ಪಿಎನ್ಡಿ-೧೦
ಪಾಂಡವಪುರ ತಾಲ್ಲೂಕಿನ ಚಂದ್ರೆ ಗ್ರಾಮದಲ್ಲಿ ಮಳೆ ನೀರು ಕೋಳಿ ಫಾರಂಗೆ ನುಗ್ಗಿ ಸುವಾರು ೭ ಸಾವಿರ ಕೋಳಿ ಮರಿಗಳು ಮೃತಪಟ್ಟಿರುವುದು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…