ಜಿಲ್ಲೆಗಳು

ಅಪಾರ ಮಳೆ; 7 ಸಾವಿರ ಕೋಳಿಗಳು ಸಾವು

ಪಾಂಡವಪುರ: ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಅಧಿಕ ಪ್ರವಾಣದಲ್ಲಿ ನೀರು ಕೋಳಿ ಫಾರಂಗೆ ನುಗ್ಗಿ ಸುವಾರು ೭ ಸಾವಿರ ಕೋಳಿ ಮರಿಗಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.

 

ಗ್ರಾಮದ ಸ್ವಾಮಿಗೌಡ ಎಂಬವರಿಗೆ ಸೇರಿದ ಕೋಳಿ ಫಾರಂನ ಕೋಳಿ ಮರಿಗಳು ಮೃತಪಟ್ಟು, ಸುವಾರು ೬ ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಿದೆ.

 

ಮಳೆುಂ ನೀರು ಹಾಗೂ ಹೇವಾವತಿ ನಾಲೆುಂ ನೀರು ಚಂದ್ರೆ ಗ್ರಾಮದ ಹೊರವಲುಂದಲ್ಲಿರುವ ಸ್ವಾಮಿಗೌಡ ಅವರ ಕೋಳಿ ಫಾರಂಗೆ ನುಗ್ಗಿದೆ. ಫಾರಂನಲ್ಲಿ ೨೦ ದಿನಗಳ ಸುವಾರು ೭ ಸಾವಿರ ಕೋಳಿ ಮರಿಗಳನ್ನು ಸಾಕಾಣಿಕೆ ವಾಡಲಾಗುತ್ತಿತ್ತು.

 

ಸಾಲ ವಾಡಿ ಫಾರಂ ನಡೆಸಿ ಕೋಳಿ ಸಾಕಾಣಿಕೆ ವಾಡುತ್ತಿದ್ದೆ. ಮಳೆಯಿಂದಾಗಿ ಕೋಳಿಗಳು ಮೃತಪಟ್ಟಿದ್ದು, ದಿಕ್ಕು ತೋಚದಂತಾಗಿದೆ. ಘಟನೆಯಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಪರಿಹಾರ ನೀಡುವ ಮೂಲಕ ನೆರವಾಗಬೇಕೆಂದು ರೈತ ಸ್ವಾಮೀಗೌಡ ಮನವಿ ವಾಡಿದ್ದಾರೆ.

 

ಸ್ಥಳಕ್ಕೆ ಕಂದಾುಂ ಇಲಾಖೆುಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

 

 

 

ಫೋಟೋ-೧೫ಪಿಎನ್‌ಡಿ-೧೦

 

ಪಾಂಡವಪುರ ತಾಲ್ಲೂಕಿನ ಚಂದ್ರೆ ಗ್ರಾಮದಲ್ಲಿ ಮಳೆ ನೀರು ಕೋಳಿ ಫಾರಂಗೆ ನುಗ್ಗಿ ಸುವಾರು ೭ ಸಾವಿರ ಕೋಳಿ ಮರಿಗಳು ಮೃತಪಟ್ಟಿರುವುದು.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

18 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

22 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

22 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

22 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

22 hours ago