ಜಿಲ್ಲೆಗಳು

ಅಪಾರ ಮಳೆ; 7 ಸಾವಿರ ಕೋಳಿಗಳು ಸಾವು

ಪಾಂಡವಪುರ: ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಅಧಿಕ ಪ್ರವಾಣದಲ್ಲಿ ನೀರು ಕೋಳಿ ಫಾರಂಗೆ ನುಗ್ಗಿ ಸುವಾರು ೭ ಸಾವಿರ ಕೋಳಿ ಮರಿಗಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.

 

ಗ್ರಾಮದ ಸ್ವಾಮಿಗೌಡ ಎಂಬವರಿಗೆ ಸೇರಿದ ಕೋಳಿ ಫಾರಂನ ಕೋಳಿ ಮರಿಗಳು ಮೃತಪಟ್ಟು, ಸುವಾರು ೬ ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಿದೆ.

 

ಮಳೆುಂ ನೀರು ಹಾಗೂ ಹೇವಾವತಿ ನಾಲೆುಂ ನೀರು ಚಂದ್ರೆ ಗ್ರಾಮದ ಹೊರವಲುಂದಲ್ಲಿರುವ ಸ್ವಾಮಿಗೌಡ ಅವರ ಕೋಳಿ ಫಾರಂಗೆ ನುಗ್ಗಿದೆ. ಫಾರಂನಲ್ಲಿ ೨೦ ದಿನಗಳ ಸುವಾರು ೭ ಸಾವಿರ ಕೋಳಿ ಮರಿಗಳನ್ನು ಸಾಕಾಣಿಕೆ ವಾಡಲಾಗುತ್ತಿತ್ತು.

 

ಸಾಲ ವಾಡಿ ಫಾರಂ ನಡೆಸಿ ಕೋಳಿ ಸಾಕಾಣಿಕೆ ವಾಡುತ್ತಿದ್ದೆ. ಮಳೆಯಿಂದಾಗಿ ಕೋಳಿಗಳು ಮೃತಪಟ್ಟಿದ್ದು, ದಿಕ್ಕು ತೋಚದಂತಾಗಿದೆ. ಘಟನೆಯಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಪರಿಹಾರ ನೀಡುವ ಮೂಲಕ ನೆರವಾಗಬೇಕೆಂದು ರೈತ ಸ್ವಾಮೀಗೌಡ ಮನವಿ ವಾಡಿದ್ದಾರೆ.

 

ಸ್ಥಳಕ್ಕೆ ಕಂದಾುಂ ಇಲಾಖೆುಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

 

 

 

ಫೋಟೋ-೧೫ಪಿಎನ್‌ಡಿ-೧೦

 

ಪಾಂಡವಪುರ ತಾಲ್ಲೂಕಿನ ಚಂದ್ರೆ ಗ್ರಾಮದಲ್ಲಿ ಮಳೆ ನೀರು ಕೋಳಿ ಫಾರಂಗೆ ನುಗ್ಗಿ ಸುವಾರು ೭ ಸಾವಿರ ಕೋಳಿ ಮರಿಗಳು ಮೃತಪಟ್ಟಿರುವುದು.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

35 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

37 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

39 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

40 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

45 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

50 mins ago