ಪಾಂಡವಪುರ: ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಅಧಿಕ ಪ್ರವಾಣದಲ್ಲಿ ನೀರು ಕೋಳಿ ಫಾರಂಗೆ ನುಗ್ಗಿ ಸುವಾರು ೭ ಸಾವಿರ ಕೋಳಿ ಮರಿಗಳು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದ್ರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸ್ವಾಮಿಗೌಡ ಎಂಬವರಿಗೆ ಸೇರಿದ ಕೋಳಿ ಫಾರಂನ ಕೋಳಿ ಮರಿಗಳು ಮೃತಪಟ್ಟು, ಸುವಾರು ೬ ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಿದೆ.
ಮಳೆುಂ ನೀರು ಹಾಗೂ ಹೇವಾವತಿ ನಾಲೆುಂ ನೀರು ಚಂದ್ರೆ ಗ್ರಾಮದ ಹೊರವಲುಂದಲ್ಲಿರುವ ಸ್ವಾಮಿಗೌಡ ಅವರ ಕೋಳಿ ಫಾರಂಗೆ ನುಗ್ಗಿದೆ. ಫಾರಂನಲ್ಲಿ ೨೦ ದಿನಗಳ ಸುವಾರು ೭ ಸಾವಿರ ಕೋಳಿ ಮರಿಗಳನ್ನು ಸಾಕಾಣಿಕೆ ವಾಡಲಾಗುತ್ತಿತ್ತು.
ಸಾಲ ವಾಡಿ ಫಾರಂ ನಡೆಸಿ ಕೋಳಿ ಸಾಕಾಣಿಕೆ ವಾಡುತ್ತಿದ್ದೆ. ಮಳೆಯಿಂದಾಗಿ ಕೋಳಿಗಳು ಮೃತಪಟ್ಟಿದ್ದು, ದಿಕ್ಕು ತೋಚದಂತಾಗಿದೆ. ಘಟನೆಯಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಪರಿಹಾರ ನೀಡುವ ಮೂಲಕ ನೆರವಾಗಬೇಕೆಂದು ರೈತ ಸ್ವಾಮೀಗೌಡ ಮನವಿ ವಾಡಿದ್ದಾರೆ.
ಸ್ಥಳಕ್ಕೆ ಕಂದಾುಂ ಇಲಾಖೆುಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಫೋಟೋ-೧೫ಪಿಎನ್ಡಿ-೧೦
ಪಾಂಡವಪುರ ತಾಲ್ಲೂಕಿನ ಚಂದ್ರೆ ಗ್ರಾಮದಲ್ಲಿ ಮಳೆ ನೀರು ಕೋಳಿ ಫಾರಂಗೆ ನುಗ್ಗಿ ಸುವಾರು ೭ ಸಾವಿರ ಕೋಳಿ ಮರಿಗಳು ಮೃತಪಟ್ಟಿರುವುದು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…