Mysore
21
clear sky

Social Media

ಬುಧವಾರ, 18 ಮಾರ್ಚ್ 2026
Light
Dark

ಚಾ. ನಗರ : ಹೈಕೋರ್ಟ್ ನ್ಯಾಯಾಧೀಶರಿಗೆ ನ್ಯಾಯಾಂಗ ಮೇರು ಬಿರುದು ಪ್ರದಾನ

ಚಾಮರಾಜನಗರ : ಜಿಲ್ಲೆಯ ಹರಳುಕೋಟೆ ಜನಾರ್ದನ ದೇವಾಲಯದಲ್ಲಿ ಜನಾರ್ದನ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಜಿ ಬಸವರಾಜು ಅವರಿಗೆ ನ್ಯಾಯಾಂಗ ಮೇರು ಬಿರುದು ನೀಡಿ ಸನ್ಮಾನಿಸಲಾಯಿತು.

ನ್ಯಾಯದೀಶ ಜಿ ಬಸವರಾಜ್ ಅವರು ಈ ಹಿಂದೆಯೂ ಕೂಡ ಚಾಮರಾಜನಗರ ಪ್ರದಾನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು.

ಈ ಸಂದರ್ಭದಲ್ಲಿ ಆರ್ಚಕ ಅನಂತ ಪ್ರಸಾದ್, ಸಾಹಿತಿ ಲಕ್ಷ್ಮಿ ನರಸಿಂಹ, ವಕೀಲ ಸಂಘದ ಅಧ್ಯಕ್ಷ ಇಂದೂಶೇಖರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!