ಜಿಲ್ಲೆಗಳು

ಹೆದ್ದಾರಿಯಲ್ಲಿ ದರೋಡೆಗಿಳಿದು ಸಾರ್ವಜನಿಕರಿಂದ ಗೂಸಾ ತಿಂದ್ರೂ!

ಮಂಡ್ಯ :  ಪಾಂಡವಪುರ ತಾಲ್ಲೂಕಿನ ಬನಘಟ್ಟ ಗ್ರಾಮದಲ್ಲಿ ಹೆದ್ದಾರೆಯಲ್ಲಿ ದರೋಡೆ ನಡೆಸಲು ಸಂಚುರೂಪಿಸಿದ್ದ ಇಬ್ಬರು ಕಳ್ಳರಿಗೆ ಸಾರ್ವಜನಿಕರು ಥಳಿಸಿರುವ ಘಟನೆ ನಡೆದಿದೆ.

ಶ್ರೀರಂಗಪಟ್ಟಣ ಜೇವರ್ಗಿ ಮುಖ್ಯ ರಸ್ತೆಯಲ್ಲಿ ದರೋಡೆ ನಡೆಸಲು, ಪಾಂಡವಪುರ ತಾಲ್ಲೂಕಿನ ಬನಘಟ್ಟ ಗ್ರಾಮದ‌‌ ಸಮೀಪ ಕಾರು ನಿಲ್ಲಿಸಿಕೊಂಡು ದರೋಡೆ ನಡೆಸಲು ಸಂಚರೂಪಿಸಿದ್ದ ನಾಲ್ವರು ಕಳ್ಳರನ್ನು ಕಂಡು ಅನುಮಾನಗೊಂಡ ಸಾರ್ವಜನಿಕರು ಹಿಡಿಯಲು ಮುಂದಾದಾಗ ಇಬ್ಬರು ಪರಾರಿಯಾಗಿದ್ದಾರೆ.

ಇಬ್ಬರು ಸಿಕ್ಕಿಬಿದ್ದಿದ್ದಾರೆ.‌ ಸಿಕ್ಕ‌ಇಬ್ಬರನ್ನು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದರೋಡೆಕೋರರ ಬಳಿ ಗನ್, ಮಾರಕಾಸ್ತ್ರಗಳು ದೊರೆತಿದ್ದು ,ಘಟನೆ ಸಂಬಂಧ‌ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ..

andolanait

Recent Posts

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

7 mins ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

22 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

33 mins ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

48 mins ago

ಓದುಗರ ಪತ್ರ: ಗೀತೆ ರಚನಾಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…

50 mins ago

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…

53 mins ago